ಬ್ರೇಕಿಂಗ್ ನ್ಯೂಸ್
24-11-20 12:37 pm Udupi Correspondent ಕರಾವಳಿ
ಉಡುಪಿ, ನವೆಂಬರ್ 24: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಉಡುಪಿಯಲ್ಲಿ ಮುಜರಾಯಿ, ಮೀನುಗಾರಿಕೆ ಮತ್ತು ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.
ಈ ವೇಳೆ, ಜಯಪ್ರಕಾಶ್ ಹೆಗ್ಡೆಯವರನ್ನು ಕೋಟ ಶ್ರೀನಿವಾಸ್ ಪೂಜಾರಿ ಶಾಲು ಹೊದಿಸಿ ಅಭಿನಂದಿಸಿದ್ದಾರೆ. ಇದೇ ವೇಳೆ, ಮಾಧ್ಯಮದ ಜೊತೆ ಮಾತನಾಡಿದ ಜಯಪ್ರಕಾಶ್ ಹೆಗ್ಡೆ , ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಮುಖ್ಯಮಂತ್ರಿಗಳು ನೇಮಕ ಮಾಡಿದ್ದಾರೆ. ಇದೊಂದು ರಾಜಕೀಯೇತರ ಹುದ್ದೆ. ಸಮಿತಿಯ ಸದಸ್ಯರ ನೇಮಕಾತಿ ಮುಂದೆ ಆಗಲಿದೆ.

ಈ ಹಿಂದಿನ ಎಲ್ಲಾ ವರದಿಗಳನ್ನು ಅಧ್ಯಯನ ಮಾಡುತ್ತೇನೆ. ರಾಜ್ಯಾದ್ಯಂತ ಓಡಾಡಿ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಅಧಿಕಾರ ಇಲ್ಲದಿದ್ದಾಗಲೂ ನಾನು ಜನರ ಜೊತೆ ಇದ್ದೆ. ಹುದ್ದೆಯಲ್ಲಿ ಇಲ್ಲದಿದ್ದರೂ ಕೆಲಸ ಮಾಡುವ ಶಕ್ತಿಯನ್ನು ಬೆಳೆಸಿಕೊಂಡಿದ್ದೇನೆ. ಜನರ ಕೆಲಸ ಮಾಡಲು ಹುದ್ದೆಯೇ ಬೇಕಾಗಿಲ್ಲ. ಒಂದು ಪಕ್ಷದ ಪ್ರತಿನಿಧಿಯಾಗಿ ನಾನು ನೇಮಕವಾಗಿಲ್ಲ. ಪಕ್ಷ ರಹಿತವಾಗಿ ಹಿಂದುಳಿದ ವರ್ಗಗಳ ದನಿಯಾಗಿ ಕೆಲಸ ಮಾಡುತ್ತೇನೆ. ರಾಜಕೀಯ ಕೆಲಸಗಳನ್ನು ಶಾಸಕನಾಗಿ, ಮಂತ್ರಿಯಾಗಿ, ಸಂಸದನಾಗಿ ಮಾಡಿದ್ದೇನೆ. ಈಗ ರಾಜಕೀಯೇತರವಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡುತ್ತೇನೆ ಎಂದರು ಹೆಗ್ಡೆ.
After a gap of over a year, the State government has appointed former Minister K. Jayaprakash Hegde as the chairperson of the Karnataka State Permanent Backward Classes Commission, leading to speculation that caste census report could be released.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 09:29 pm
HK News Staffer
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm