ಬ್ರೇಕಿಂಗ್ ನ್ಯೂಸ್
14-02-24 12:08 pm Mangalore Correspondent ಕರಾವಳಿ
ಉಳ್ಳಾಲ, ಫೆ.14: ತೊಕ್ಕೊಟ್ಟಿನ ಜನಪ್ರಿಯ ರಾಯನ್ಸ್ ಐಸ್ ಕ್ರೀಮ್ ಪಾರ್ಲರಿನ ವೈಟರ್ ಒಬ್ಬರು ಐಸ್ ಕ್ರೀಮ್ ಗೋಡೌನಿನಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.
ಕೊಡಗು ಜಿಲ್ಲೆ ಸೋಮವಾರಪೇಟೆಯ ಬೆಳ್ಳಾರೆ ಹಳ್ಳಿ ನಿವಾಸಿ ಯೋಗೇಶ್ (31) ಮೃತ ಯುವಕ. ಪಿಲಾರು ಪಂಜಂದಾಯ ದೈವದ ಕ್ಷೇತ್ರದ ಬಳಿಯ ಐಸ್ ಕ್ರೀಮ್ ಗೋಡೌನಲ್ಲಿ ಯೋಗೇಶ್ ಇಂದು ಬೆಳಗ್ಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಗೋಡೌನ್ ಅಂಗಳದಲ್ಲಿ ಸ್ಥಳೀಯ ಯುವಕರು ಬೆಳಗ್ಗೆ ಶಟಲ್ ಆಡುತ್ತಿದ್ದಾಗ ಕಿಟಕಿ ತೆರೆದು ಯೋಗೇಶ್ ನೋಡಿದ್ದನಂತೆ. ಯುವಕರು ತೆರಳಿದ ಬಳಿಕ ಯೋಗೇಶ್ ಡೆತ್ ನೋಟ್ ಬರೆದು ಕೃತ್ಯ ಎಸಗಿದ್ದಾನೆ. ಬದುಕೋಕೆ ಇಷ್ಟ ಇಲ್ಲ, ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ಬರೆದಿದ್ದಾನೆಂದು ಪೊಲೀಸರಿಂದ ತಿಳಿದುಬಂದಿದೆ.



ಕಳೆದ ಏಳು ವರ್ಷದಿಂದ ರಾಯನ್ಸ್ ಕ್ರೀಮ್ ಪಾರ್ಲರಲ್ಲಿ ಕೆಲಸಕ್ಕಿದ್ದ ಅವಿವಾಹಿತ ಯೋಗೇಶ್ ಎಲ್ಲರಿಗೂ ಪರಿಚಿತನಾಗಿದ್ದ. ಪಿಲಾರಿನ ಗೋಡೌನಲ್ಲೇ ಯೋಗೇಶ್ ಸ್ನೇಹಿತನೊಂದಿಗೆ ವಾಸವಿದ್ದ. ನಿನ್ನೆ ರಾತ್ರಿ ಗೋಡೌನಲ್ಲಿ ಯೋಗೇಶ್ ಒಬ್ಬಂಟಿಯಾಗಿದ್ದನಂತೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Mangalore Thokottu Rayans icecream parlour waiter commits suicide inside godown, death note found. The diseased has been identified as Yogesh a native of Kodagu. Death Note has been found which mentions that no one is the reason for his suicide. Yogesh was working in Rayans Ice cream parlour since 7 years.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm