ಬ್ರೇಕಿಂಗ್ ನ್ಯೂಸ್
24-11-20 06:26 pm Mangalore Correspondent ಕರಾವಳಿ
ಮೂಡುಬಿದಿರೆ, ನ. 24: ನದಿಗೆ ನೀರಾಟಕ್ಕೆ ತೆರಳಿದ್ದ ಓರ್ವ ಯುವತಿ ಸೇರಿ ನಾಲ್ವರು ನೀರುಪಾಲಾದ ಘಟನೆ ಕಡಂದಲೆ ಬಳಿಯ ತುಲೆಮುಗೇರ್ ಎಂಬಲ್ಲಿ ನಡೆದಿದೆ.
ವಾಮಂಜೂರು ಮೂಡುಶೆಡ್ಡೆ ನಿವಾಸಿ ನಿಖಿಲ್(18) ಹಾಗೂ ಹರ್ಷಿತಾ( 20), ವೇಣೂರಿನ ಸುಭಾಷ್(19) ಹಾಗೂ ಬಜ್ಪೆ ಪೆರಾರ ನಿವಾಸಿ ರವಿ(30) ನೀರುಪಾಲಾದವರು ಎಂದು ಗುರುತಿಸಲಾಗಿದೆ. ಈ ಪೈಕಿ ಹರ್ಷಿತಾ ಹಾಗೂ ಇನ್ನೊಬ್ಬರ ಮೃತದೇಹ ಪತ್ತೆಯಾಗಿದೆ. ಉಳಿದ ಇಬ್ಬರಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ನೆರವಿನಿಂದ ಶೋಧ ಮುಂದುವರಿಸಿದ್ದಾರೆ.


ಕಡಂದಲೆ ಕಡೆಯಿಂದ ಹರಿದು ಬರುವ ಶಾಂಭವಿ ನದಿಯಲ್ಲಿ ಘಟನೆ ನಡೆದಿದೆ. ಕಡಂದಲೆ ಶ್ರೀಧರ ಆಚಾರ್ಯ ಎಂಬವರ ಮನೆಗೆ ವಿವಾಹ ಸಮಾರಂಭಕ್ಕೆ ಬಂದಿದ್ದ ಇವರು ನೀರಿನಲ್ಲಿ ಈಜಾಟಕ್ಕೆಂದು ನದಿಗೆ ಇಳಿದಿದ್ದರು. ಆಳ ಇರುವ ಪ್ರದೇಶದಲ್ಲಿ ಈಜಲು ಹೋಗಿದ್ದ ವೇಳೆ ಮುಳುಗಿದ್ದು ಒಬ್ಬರನ್ನು ರಕ್ಷಿಸಲು ಹೋಗಿ ಉಳಿದ ಮೂವರು ಕೂಡ ನೀರು ಪಾರಾಗಿದ್ದಾರೆ ಎನ್ನಲಾಗುತ್ತಿದೆ.
In a tragic incident Four Including a Girl died after they drowned in the river at Moodbidri while swimming.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am