ಬ್ರೇಕಿಂಗ್ ನ್ಯೂಸ್
16-02-24 10:54 pm Mangalore Correspondent ಕರಾವಳಿ
Photo credits : ಮಂಜು ನೀರೇಶ್ವಾಲ್ಯ
ಮಂಗಳೂರು, ಫೆ.16: ನಗರದ ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಇತಿಹಾಸ ಪ್ರಸಿದ್ಧ " ಮಂಗಳೂರು ರಥೋತ್ಸವ " ಸಹಸ್ರಾರು ಭಜಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.



ಬ್ರಹ್ಮರಥೋತ್ಸವ ಪ್ರಯುಕ್ತ ಬೆಳಗ್ಗೆ ಮಹಾಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಶ್ರೀ ದೇವರಿಗೆ ಶತಕಲಶಾಭಿಷೇಕ , ಗಂಗಾಭಿಷೇಕ , ಪುಳಕಾಭಿಷೇಕ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ನೆರವೇರಿತು. ಯಜ್ಞ ಮಂಟಪದಲ್ಲಿ ಮಹಾಯಜ್ಞ ಮಹಾ ಪೂರ್ಣಾಹುತಿ ಬಳಿಕ ಶ್ರೀ ದೇವರು ಸ್ವರ್ಣ ಪಲ್ಲಕಿಯಲ್ಲಿ ವಿರಾಜಮಾನರಾಗಿ ಭವ್ಯ ಬ್ರಹ್ಮರಥದಲ್ಲಿ ರಥಾರೂಢರಾಗಿ ಮಂಗಳೂರು ರಥೋತ್ಸವ ನೆರವೇರಿತು. ದೇಶ ವಿದೇಶಗಳಿಂದ ಗೌಡ ಸಾರಸ್ವತ ಸಮಾಜದ ಸಹಸ್ರಾರು ಮಂದಿ ಪಾಲ್ಗೊಂಡು ಪುನೀತರಾದರು.
ಚಿತ್ರ : ಮಂಜು ನೀರೇಶ್ವಾಲ್ಯ
The historic 'Mangalore Rathotsava' of Sri Venkataramana Temple, Rathabeedi, was held in the presence of thousands of devotees.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm