ಬ್ರೇಕಿಂಗ್ ನ್ಯೂಸ್
17-02-24 02:22 pm Udupi Correspondent ಕರಾವಳಿ
ಉಡುಪಿ, ಫೆ.17: ಪರೀಕ್ಷೆ ನಡೆಯುತ್ತಿದ್ದಾಗಲೇ ಫಲಿತಾಂಶದ ಬಗ್ಗೆ ಭೀತಿಗೊಳಗಾಗಿ ಕಾಲೇಜು ಕಟ್ಟಡದಿಂದ ಹೊರಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.
ಮಣಿಪಾಲ್ ಯುನಿವರ್ಸಿಟಿಯ ಎಂಸಿಎಚ್ ಪಿ ವಿಭಾಗದಲ್ಲಿ ಕಲಿಯುತ್ತಿದ್ದ ಬಿಹಾರ ಮೂಲದ ವಿದ್ಯಾರ್ಥಿ ಸತ್ಯಂ ಸುಮನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಇತರೇ ವಿದ್ಯಾರ್ಥಿಗಳು ನೋಡುತ್ತಿದ್ದಂತೆಯೇ ಸುಮನ್ ಕಟ್ಟಡದಿಂದ ಹೊರಕ್ಕೆ ಹಾರಿದ್ದಾನೆ. ಆನಂತರ, ವಿದ್ಯಾರ್ಥಿಯ ರಕ್ಷಣೆಗಾಗಿ ಪರೀಕ್ಷೆ ಬಿಟ್ಟು ಅತ್ತಿತ್ತ ಓಡಾಡಿದ್ದಾರೆ.
ಯುವಕ ಪರೀಕ್ಷೆ ಬರೆಯಲೆಂದು ಕೋಣೆಗೆ ಬಂದಿದ್ದ. ಆದರೆ ಪ್ರಶ್ನೆ ಪತ್ರಿಕೆ ನೋಡಿದ ಮೇಲೆ ಆತಂಕಗೊಂಡವನಂತೆ ಕಂಡಿದ್ದು ಹೊರಗೆ ಬಂದು ಕಟ್ಟಡದಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದಾರೆ. ಆತ ಕಟ್ಟಡದಿಂದ ಜಿಗಿಯುತ್ತಿದ್ದಂತೆಯೇ ಇತರ ವಿದ್ಯಾರ್ಥಿಗಳು ಗಾಬರಿಯಾಗಿ ಓಡುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Manipal 19 year old Student commits suicide due to exam fear at Udupi.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm