ಬ್ರೇಕಿಂಗ್ ನ್ಯೂಸ್
17-02-24 02:22 pm Udupi Correspondent ಕರಾವಳಿ
ಉಡುಪಿ, ಫೆ.17: ಪರೀಕ್ಷೆ ನಡೆಯುತ್ತಿದ್ದಾಗಲೇ ಫಲಿತಾಂಶದ ಬಗ್ಗೆ ಭೀತಿಗೊಳಗಾಗಿ ಕಾಲೇಜು ಕಟ್ಟಡದಿಂದ ಹೊರಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.
ಮಣಿಪಾಲ್ ಯುನಿವರ್ಸಿಟಿಯ ಎಂಸಿಎಚ್ ಪಿ ವಿಭಾಗದಲ್ಲಿ ಕಲಿಯುತ್ತಿದ್ದ ಬಿಹಾರ ಮೂಲದ ವಿದ್ಯಾರ್ಥಿ ಸತ್ಯಂ ಸುಮನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಇತರೇ ವಿದ್ಯಾರ್ಥಿಗಳು ನೋಡುತ್ತಿದ್ದಂತೆಯೇ ಸುಮನ್ ಕಟ್ಟಡದಿಂದ ಹೊರಕ್ಕೆ ಹಾರಿದ್ದಾನೆ. ಆನಂತರ, ವಿದ್ಯಾರ್ಥಿಯ ರಕ್ಷಣೆಗಾಗಿ ಪರೀಕ್ಷೆ ಬಿಟ್ಟು ಅತ್ತಿತ್ತ ಓಡಾಡಿದ್ದಾರೆ.
ಯುವಕ ಪರೀಕ್ಷೆ ಬರೆಯಲೆಂದು ಕೋಣೆಗೆ ಬಂದಿದ್ದ. ಆದರೆ ಪ್ರಶ್ನೆ ಪತ್ರಿಕೆ ನೋಡಿದ ಮೇಲೆ ಆತಂಕಗೊಂಡವನಂತೆ ಕಂಡಿದ್ದು ಹೊರಗೆ ಬಂದು ಕಟ್ಟಡದಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದಾರೆ. ಆತ ಕಟ್ಟಡದಿಂದ ಜಿಗಿಯುತ್ತಿದ್ದಂತೆಯೇ ಇತರ ವಿದ್ಯಾರ್ಥಿಗಳು ಗಾಬರಿಯಾಗಿ ಓಡುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Manipal 19 year old Student commits suicide due to exam fear at Udupi.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm