ಬ್ರೇಕಿಂಗ್ ನ್ಯೂಸ್
17-02-24 02:22 pm Udupi Correspondent ಕರಾವಳಿ
ಉಡುಪಿ, ಫೆ.17: ಪರೀಕ್ಷೆ ನಡೆಯುತ್ತಿದ್ದಾಗಲೇ ಫಲಿತಾಂಶದ ಬಗ್ಗೆ ಭೀತಿಗೊಳಗಾಗಿ ಕಾಲೇಜು ಕಟ್ಟಡದಿಂದ ಹೊರಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.
ಮಣಿಪಾಲ್ ಯುನಿವರ್ಸಿಟಿಯ ಎಂಸಿಎಚ್ ಪಿ ವಿಭಾಗದಲ್ಲಿ ಕಲಿಯುತ್ತಿದ್ದ ಬಿಹಾರ ಮೂಲದ ವಿದ್ಯಾರ್ಥಿ ಸತ್ಯಂ ಸುಮನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಇತರೇ ವಿದ್ಯಾರ್ಥಿಗಳು ನೋಡುತ್ತಿದ್ದಂತೆಯೇ ಸುಮನ್ ಕಟ್ಟಡದಿಂದ ಹೊರಕ್ಕೆ ಹಾರಿದ್ದಾನೆ. ಆನಂತರ, ವಿದ್ಯಾರ್ಥಿಯ ರಕ್ಷಣೆಗಾಗಿ ಪರೀಕ್ಷೆ ಬಿಟ್ಟು ಅತ್ತಿತ್ತ ಓಡಾಡಿದ್ದಾರೆ.
ಯುವಕ ಪರೀಕ್ಷೆ ಬರೆಯಲೆಂದು ಕೋಣೆಗೆ ಬಂದಿದ್ದ. ಆದರೆ ಪ್ರಶ್ನೆ ಪತ್ರಿಕೆ ನೋಡಿದ ಮೇಲೆ ಆತಂಕಗೊಂಡವನಂತೆ ಕಂಡಿದ್ದು ಹೊರಗೆ ಬಂದು ಕಟ್ಟಡದಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದಾರೆ. ಆತ ಕಟ್ಟಡದಿಂದ ಜಿಗಿಯುತ್ತಿದ್ದಂತೆಯೇ ಇತರ ವಿದ್ಯಾರ್ಥಿಗಳು ಗಾಬರಿಯಾಗಿ ಓಡುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Manipal 19 year old Student commits suicide due to exam fear at Udupi.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm