ಬ್ರೇಕಿಂಗ್ ನ್ಯೂಸ್
17-02-24 03:55 pm Mangalore Correspondent ಕರಾವಳಿ
ಮಂಗಳೂರು, ಫೆ.17: ಜೆರೋಸಾ ಶಾಲೆಯ ಘಟನೆ ಬಗ್ಗೆ ವಿಶೇಷ ತನಿಖೆಗಾಗಿ ಶಿಕ್ಷಣ ಇಲಾಖೆಯ ಗುಲ್ಬರ್ಗ ವಿಭಾಗದ ಅಪರ ಆಯುಕ್ತ, ಐಎಎಸ್ ಅಧಿಕಾರಿ ಆಕಾಶ್ ಶಂಕರ್ ಅವರನ್ನು ನೇಮಕ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಘಟನೆ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಶಾಸಕರು ನಡೆದುಕೊಂಡ ರೀತಿಯನ್ನು ಎಲ್ಲರೂ ನೋಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜನ ತಲೆತಗ್ಗಿಸುವಂತೆ ಮಾಡಿದ್ದಾರೆ. ಮಕ್ಕಳನ್ನು, ಶಿಕ್ಷಕರನ್ನು ಬೀದಿಯಲ್ಲಿ ನಿಲ್ಲಿಸಿರುವುದು ಒಳ್ಳೆದಲ್ಲ. ಎಫ್ಐಆರ್ ಹಿಂತೆಗೆಯಲು ಆಗಲ್ಲ, ದೂರಿನ ಬಗ್ಗೆ ತನಿಖೆ ಆಗುತ್ತೆ. ತಪ್ಪು ಸಾಬೀತಾದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಹೇಳಿದರು.
ಶಿಕ್ಷಕಿಯ ವಿರುದ್ಧ ಶಿಕ್ಷಣ ಇಲಾಖೆಯವರು ತನಿಖೆ ಮಾಡುತ್ತಾರೆ. ಪೊಲೀಸರು ಮಾಡೋದಲ್ಲ, ಹಾಗಾಗಿ ಎಫ್ಐಆರ್ ದಾಖಲು ಮಾಡಿಲ್ಲ. ಯಾರು ತಪ್ಪು ಮಾಡಿದರೂ ತನಿಖೆಯಲ್ಲಿ ತಿಳಿದು ಬರುತ್ತದೆ ಎಂದು ಶಿಕ್ಷಕಿ ಕುರಿತ ಪ್ರಶ್ನೆಗೆ ಉತ್ತರಿಸಿದರು.
ಈ ಘಟನೆಯಿಂದ ಜಿಲ್ಲೆಗೆ ಡ್ಯಾಮೇಜ್ ಆಗಿದೆ. ಮಕ್ಕಳನ್ನು ರಸ್ತೆಯಲ್ಲಿ ನಿಲ್ಲಿಸಿ ಸಮಾಜ ಒಡೆಯುವ ಕೆಲಸ ಮಾಡಿದ್ದಾರೆ. ಶಾಲೆಯೆದುರು ಗೂಂಡಾಗಿರಿ ಮೆರೆದಿದ್ದಾರೆ. ರಾಜಕೀಯ ಸ್ವಾರ್ಥಕ್ಕಾಗಿ ಧರ್ಮದ ಹೆಸರಲ್ಲಿ ಪ್ರಚೋದನೆ ನೀಡಿದ್ದಾರೆ. ಹೊರಗಿನ ಜನ ಜಿಲ್ಲೆಯಲ್ಲಿ ಏನಾಗುತ್ತಿದೆ ಎಂದು ಕೇಳುತ್ತಿದ್ದಾರೆ. ಭರತ್ ಶೆಟ್ಟಿ, ಶರಣ್ ಪಂಪ್ವೆಲ್ ಮೇಲೆ ಸುಳ್ಳು ಕೇಸ್ ದಾಖಲಾಗಿಲ್ಲ. ಎಲ್ಲಿ ಹೇಳಿಕೆ ನೀಡಿದರೂ ಅದು ತಪ್ಪೇ. ಲಂಡನ್ ನಲ್ಲಿ ಕುಳಿತು ಹೇಳಿದರೂ ತಪ್ಪೇ. ಕಾನ್ವೆಂಟ್ ಶಾಲೆಗಳಿಗೆ ಹೋಗಬೇಡಿ ಅನ್ನೋದು ತಪ್ಪಲ್ವಾ.. ಪ್ರಚೋದನಕಾರಿ ಹೇಳಿಕೆಯ ವಿರುದ್ಧ ಕೇಸ್ ಹಾಕಲಾಗಿದೆ. ಪೊಲೀಸ್ ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ ಎಂದು ಗುಂಡೂರಾವ್ ಹೇಳಿದರು.
Mangalore Gerosa school controversy, no return of FIR against Vedavyas Bharath shetty says Minister Dinesh Gundu Rao. Speaking to media persons the Minister said that IAS officer has been appointed to probe the case of school.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm