ಬ್ರೇಕಿಂಗ್ ನ್ಯೂಸ್
17-02-24 07:50 pm Mangalore Correspondent ಕರಾವಳಿ
ಮಂಗಳೂರು, ಫೆ.17: ನಾನು ಮುತ್ತಿಗೆ ಹಾಕಿದವರನ್ನು ನೋಡಿಲ್ಲ. ನಾನು ಬರೋದಕ್ಕೆ ಮೊದಲೇ ಪ್ರತಿಭಟನೆ ನಡೆಸಿದ್ದಾರೆ. ಹಾಗಾಗಿ ಆ ಮುತ್ತಿಗೆ ನನಗೆ ಆಗಿರೋದಲ್ಲ. ಅವರು ಬೇರೆ ಯಾರಿಗೋ ಮುತ್ತಿಗೆ ಹಾಕಿರಬಹುದು. ನನಗೇ ಆಗುತ್ತಿದರೆ ನನ್ನ ಕಾರಿಗೆ ಮುತ್ತಿಗೆ ಹಾಕುತ್ತಿದ್ರು.. ಹೀಗೆಂದು ಬಿಜೆಪಿ ಯುವಮೋರ್ಚಾ ಕಾರ್ಯಕರ್ತರ ಮುತ್ತಿಗೆ ಯತ್ನವನ್ನು ಸಿಎಂ ಸಿದ್ದರಾಮಯ್ಯ ಛೇಡಿಸಿದ್ದಾರೆ.
ಕಾಂಗ್ರೆಸ್ ಸಮಾವೇಶದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ಕೇಳಿದಾಗ ಸಿದ್ದರಾಮಯ್ಯ ಮೇಲಿನಂತೆ ಉತ್ತರಿಸಿದರು. ಬಜೆಟಲ್ಲಿ ಮುಸ್ಲಿಮರಿಗೆ ಹೆಚ್ಚು ನೀಡಿದ್ದೀರಂತೆ ಎಂದು ಕೇಳಿದ್ದಕ್ಕೆ, ಅಲ್ಪಸಂಖ್ಯಾತರಿಗೆ ಬಜೆಟ್ ನಲ್ಲಿ ಪಾಯಿಂಟ್ ಎಂಟರಷ್ಟು ಮಾತ್ರ ನೀಡಿದ್ದೇವೆ. ಬಿಜೆಪಿಯವರಿಗೆ ಮುಸ್ಲಿಮರನ್ನು ಕಂಡ್ರೆ ಆಗೋದಿಲ್ಲ. ಹಾಗಾಗಿ ಅವರಿಗೆ ಏನು ಕೊಟ್ರೂ ಆಗೋದಿಲ್ಲ. ಅಲ್ಪಸಂಖ್ಯಾತರು ಒಟ್ಟು ಜನಸಂಖ್ಯೆಯ ಎಷ್ಟಿದ್ದಾರೆ ?ಅವರಿಗೆ ನೀಡಿದ ಅನುದಾನ ಏನು ಎಂದು ಲೆಕ್ಕ ಹಾಕಿ ಅಂತ ಹೇಳಿದ್ದಾರೆ.




ಬಜೆಟ್ ನಲ್ಲಿ ಮೀನುಗಾರರಿಗೆ ಬಹಳಷ್ಟು ಕೊಟ್ಟಿದ್ದೇವೆ. ಮೊದಲ ಬಾರಿ ಬೋಟ್ ಅಂಬ್ಯುಲೆನ್ಸ್ ನೀಡಿದ್ದೇವೆ. ಮೀನುಗಾರರಿಗೆ ನೀಡುತ್ತಿದ್ದ ಅನುದಾನವನ್ನು ಮೂರೂವರೆ ಸಾವಿರಕ್ಕೆ ಏರಿಸಿದ್ದೇವೆ. ಮೀನುಗಾರರಿಗೆ ಬಜೆಟ್ ನಲ್ಲಿ ಬಂಪರ್ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಹೇಳಿದರು.
ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯಿಂದ ಧರ್ಮ ಅವಹೇಳನ ವಿಚಾರದಲ್ಲಿ ಕೇಳಿದ್ದಕ್ಕೆ, ಬಿಜೆಪಿ ಈ ಬಗ್ಗೆ ಹೋರಾಟ ಮಾಡಲಿ, ಯಾರ ತಕರಾರು ಇರೋದಿಲ್ಲ. ಘಟನೆಯಲ್ಲಿ ಕೆಲವರ ವಿರುದ್ಧ ಎಫ್ಐಆರ್ ಆಗಿದೆ. ತನಿಖೆಯಲ್ಲಿ ಏನು ರಿಪೋರ್ಟ್ ಬರುತ್ತೆ ನೋಡೋಣ ಎಂದರು.
ಕಾಂಗ್ರೆಸ್ ಹಿರಿಯ ಮುಖಂಡ ಕಮಲನಾಥ್ ಬಿಜೆಪಿ ಸೇರ್ಪಡೆ ಕುರಿತ ಪ್ರಶ್ನೆಗೆ, ಬಿಜೆಪಿ ಸೇರ್ಪಡೆ ಅವರ ವೈಯಕ್ತಿಕ. ಬಿಜೆಪಿ ಬೆದರಿಸಿ ಅಪರೇಷನ್ ಕಮಲ ಮಾಡುತ್ತಾರೆ. ನಮ್ಮ MLA ಗಳಿಗೆ 50 ಕೋಟಿ ನೀಡುತ್ತೇವೆ ಅಂದಿದ್ರು. ಆಪರೇಷನ್ ಕಮಲ ಯಡಿಯೂರಪ್ಪ ಕಾಲದಲ್ಲಿ ಶುರುವಾಗಿದ್ದು. ಬಿಜೆಪಿ ಸೇರದೇ ಹೋದ್ರೆ ಇಡಿ ಮೂಲಕ ಹೆದರಿಸುತ್ತಾರೆ ಎಂದರು.
Mangalore BJP Protest, No gherao by BJP to my car says CM Siddaramaiah, may be it was someone elses car. Bjp workers held protest by showing black flag near bondel in Mangalore while cm and kharge was on thier way to adyar.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm