ಬ್ರೇಕಿಂಗ್ ನ್ಯೂಸ್
18-02-24 11:06 pm Mangalore Correspondent ಕರಾವಳಿ
ಉಳ್ಳಾಲ, ಫೆ.18: ತೊಕ್ಕೊಟ್ಟಿನಲ್ಲಿ ನಡೆಯಲಿರುವ ಡಿವೈಎಫ್ ಐ 12 ನೇ ರಾಜ್ಯ ಸಮ್ಮೇಳನದ ಪೂರ್ವಭಾವಿಯಾಗಿ ನಗರದೆಲ್ಲೆಡೆ ಆದರ್ಶ ಪುರುಷರ ಭಾವಚಿತ್ರಗಳುಲ್ಲ ಫ್ಲೆಕ್ಸ್ , ಕಮಾನುಗಳು ರಾರಾಜಿಸುತ್ತಿದ್ದು, ಹರೇಕಳದ ಡಿವೈಎಫ್ ಐ ಕಚೇರಿ ಬಳಿ ಟಿಪ್ಪು ಸುಲ್ತಾನ್ ನ ಬೃಹತ್ ಕಟೌಟ್ ನಿರ್ಮಿಸಲಾಗಿದ್ದು ಇದನ್ನ ತೆರವುಗೊಳಿಸುವಂತೆ ಕೊಣಾಜೆ ಪೊಲೀಸರು ನೋಟೀಸು ನೀಡಿದ್ದಾರೆ.
ಮಂಗಳೂರಿನ ಉಳ್ಳಾಲ ತಾಲೂಕಿನ ಕಲ್ಲಾಪು ಯುನಿಟಿ ಸಭಾಂಗಣದಲ್ಲಿ ಇದೇ ಫೆ.25, 26, 27 ರಂದು ನಡೆಯಲಿರುವ ಡಿವೈಎಫ್ಐ ರಾಜ್ಯ ಸಮ್ಮೇಳನದ ಪ್ರಯುಕ್ತ ಅಲ್ಲಲ್ಲಿ ನಾಡಿನ ಆದರ್ಶ ಪುರುಷರ, ಸ್ವಾತಂತ್ರ್ಯ ಸೇನಾನಿಗಳ, ಸಮಾಜ ಸುಧಾರಕರ ಪ್ರತಿಮೆ, ಫ್ಲೆಕ್ಸ್ ಹಾಕಲಾಗಿದೆ.
ಹರೇಕಳದ ಡಿವೈಎಫ್ ಐ ಕಚೇರಿ ಬಳಿಯಲ್ಲೇ ಸಂಘಟನೆ ಕಾರ್ಯಕರ್ತರು ಟಿಪ್ಪು ಸುಲ್ತಾನ್ ನ ಕಾರ್ಡ್ ಬೋರ್ಡ್ ಪ್ರತಿಮೆ ಅಳವಡಿಸಿದ್ದಾರೆ. ಟಿಪ್ಪುವಿನ ಕಟೌಟ್ ಅಳವಡಿಸಲು ಅನುಮತಿ ಪಡೆಯದಿರುವುದರಿಂದ ಕೊಣಾಜೆ ಪೊಲೀಸ್ ಠಾಣಾಧಿಕಾರಿ ಟಿಪ್ಪು ಕಟೌಟ್ ತೆರವುಗೊಳಿಸಲು ಹರೇಕಳ ಡಿವೈಎಫ್ ಐ ಮುಖಂಡರಿಗೆ ನೋಟಿಸ್ ನೀಡಿದ್ದಾರೆ.

ಶನಿವಾರದಂದು ಕೊಣಾಜೆ ಠಾಣಾಧಿಕಾರಿ ನೋಟೀಸು ನೀಡಿದ್ದು ಹರೇಕಳ ಪಂಚಾಯತ್ ಪಿಡಿಒ ರಜೆಯಲ್ಲಿದ್ದ ಕಾರಣ ಕಟೌಟ್ ತೆರವು ಆಗಿಲ್ಲ. ಹರೇಕಳ ಡಿವೈಎಫ್ ಐ ಕಚೇರಿ ಬಳಿಯಲ್ಲೇ ಕಾರ್ಡ್ ಬೋರ್ಡ್ನಿಂದ 6 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ನಿರ್ಮಿಸಲಾಗಿದೆ. ಕಟೌಟ್ ತೆರವುಗೊಳಿಸಲು ಮುಂದಾದ ಕೊಣಾಜೆ ಪೊಲೀಸರ ವಿರುದ್ಧ ಡಿವೈಎಪ್ ಐ ಜಿಲ್ಲಾಧ್ಯಕ್ಷ ಇಮ್ತಿಯಾಝ್ ಆಕ್ರೋಶ ವ್ಯಕ್ತಪಡಿಸಿದ್ದು ರಾಜ್ಯದಲ್ಲಿ ಯಾವ ಸರಕಾರ ಇದೆಯೆಂದು ಕಿಡಿಕಾರಿದ್ದಾರೆ. ಟಿಪ್ಪು , ರಾಣಿ ಅಬ್ಬಕ್ಕ ಸೇರಿದಂತೆ ಯಾರೊಬ್ಬರ ಕಟೌಟ್ ತೆರವುಗೊಳಿಸದಂತೆ ಡಿವೈಎಫ್ ಐ ಕಾರ್ಯಕರ್ತರು ಕಾವಲಿರುತ್ತಾರೆಂದು ಇಮ್ತಿಯಾಝ್ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Police issue notice to Dfyi to remove Tippu statue at Ullal in Mangalore.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm