ಬ್ರೇಕಿಂಗ್ ನ್ಯೂಸ್
19-02-24 01:09 pm Mangalore Correspondent ಕರಾವಳಿ
ಮಂಗಳೂರು, ಫೆ.19: ಬಿಜೆಪಿಯಲ್ಲಿ ಮುನಿಸಿನಲ್ಲಿರುವ ಮಾಜಿ ಸಚಿವ ಎಸ್.ಟಿ ಸೋಮಶೇಖರ್, ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಜೊತೆ ಜೊತೆಯಾಗೇ ಕಾಣಿಸಿಕೊಂಡಿದ್ದಾರೆ. ಭಾನುವಾರ ಜೊತೆಯಾಗಿ ವಿಮಾನದಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ್ದ ಸೋಮಶೇಖರ್, ಕರ್ಣಾಟಕ ಬ್ಯಾಂಕ್ ಶತಮಾನೋತ್ಸವ ಅಚರಣೆ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕರ್ಣಾಟಕ ಬ್ಯಾಂಕ್ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದರು. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬರುತ್ತಾರೆ ಎಂದಿದ್ದರೂ ಅವರು ಬರೋದು ಕ್ಯಾನ್ಸಲ್ ಆಗಿತ್ತು. ಆದರೆ ಸೋಮಶೇಖರ್ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ಇರಲಿಲ್ಲ. ಆದರೆ ಡಿಕೆಶಿ ಜತೆಯಲ್ಲೇ ಬಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.


ಎಸ್.ಟಿ.ಸೋಮಶೇಖರ್ ಬಿಜೆಪಿ ಶಾಸಕರಾಗಿದ್ದರೂ, ಕಾಂಗ್ರೆಸ್ ಜೊತೆಗೆ ಹಲವು ಬಾರಿ ಗುರುತಿಸಿಕೊಂಡಿದ್ದು ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಜೊತೆಗೆ ವಿರಸ ಹೊಂದಿರುವ ಅವರು ಕಾಂಗ್ರೆಸ್ ಸೇರುತ್ತಾರೆ ಎಂದು ಹಲವು ಸಂದರ್ಭಗಳಲ್ಲಿ ಸುದ್ದಿಗಳು ಹರಿದಾಡಿದ್ದವು. ಇದೀಗ ಮಂಗಳೂರಿನ ಕಾರ್ಯಕ್ರಮಕ್ಕೆ ಬಂದಿದ್ದ ಡಿಕೆಶಿ ಜೊತೆಗೆ ವಿಶೇಷ ವಿಮಾನದಲ್ಲಿ ಕಾಣಿಸಿಕೊಂಡು ಚರ್ಚೆಗೆ ಕಾರಣವಾಗಿದ್ದಾರೆ. ಈ ಮೂಲಕ ಎಸ್.ಟಿ ಸೋಮಶೇಖರ್ ನಡೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆಯೇ ಎಂಬ ಶಂಕೆ ಮೂಡುವಂತೆ ಮಾಡಿದೆ.
BJP MLA Somashekar and Dcm Dk Shivakumar come together in special flight to Mangalore.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm