ಬ್ರೇಕಿಂಗ್ ನ್ಯೂಸ್
19-02-24 07:21 pm Mangalore Correspondent ಕರಾವಳಿ
ಬಂಟ್ವಾಳ, ಫೆ.19: ಪದವಿ ಕಲಿತಿದ್ದರೂ ಸೂಕ್ತ ಉದ್ಯೋಗ ಸಿಕ್ಕಿಲ್ಲವೆಂದು ನೊಂದುಕೊಂಡಿದ್ದ ಪುತ್ತೂರು ಮೂಲದ ಯುವಕನೊಬ್ಬ ಪಾಣೆಮಂಗಳೂರಿನ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ನಡೆದಿದ್ದು, ಸ್ಥಳೀಯರು ಯುವಕನನ್ನು ರಕ್ಷಿಸಿದ್ದಾರೆ.
ಪುತ್ತೂರು ಮೂಲದ ಶಿಶಿಕ್ (25) ಎಂಬ ಯುವಕ ಆತ್ಮಹತ್ಯೆಗೆ ಯತ್ನಿಸಿದಾತ. ಎಂಎಸ್ ಡಬ್ಲ್ಯು ಪೂರೈಸಿದ್ದ ಯುವಕ ಕೆಲಸಕ್ಕಾಗಿ ಅಲೆದಾಡಿದ್ದು, ಸೂಕ್ತ ಉದ್ಯೋಗ ಸಿಕ್ಕಿರಲಿಲ್ಲ. ಹೀಗಾಗಿ ಜೀವನವನ್ನೇ ಕೊನೆಗೊಳಿಸಲು ನಿರ್ಧರಿಸಿ ಬೈಕಿನಲ್ಲಿ ಪಾಣೆರ್ ಸೇತುವೆಯ ಬಳಿಗೆ ಬಂದಿದ್ದ. ಬೈಕನ್ನು ಸೇತುವೆಯ ಮಧ್ಯಭಾಗದಲ್ಲಿ ನಿಲ್ಲಿಸಿ ನದಿಗೆ ಹಾರಲು ಯತ್ನಿಸುತ್ತಿದ್ದಾಗ ಸ್ಥಳೀಯರು ಗಮನಿಸಿದ್ದು, ಕೂಡಲೇ ಓಡಿ ಬಂದಿದ್ದಾರೆ.
ಸ್ಥಳೀಯರಾದ ಹನೀಫ್, ಸಲ್ಮಾನ್, ಇರ್ಫಾನ್ ಖಲೀಲ್, ನೌಫಾಲ್, ತಸ್ಲೀಮ್, ಮುಕ್ತಾರ್ ಯುವಕನನ್ನು ಹಿಡಿದು ಸಾವಿನ ದಾರಿ ಹಿಡಿಯದಂತೆ ತಡೆದಿದ್ದಾರೆ. ಸೇತುವೆಯ ಬದಿಯಲ್ಲಿ ನೀರಿಗೆ ಹಾರಲು ಯತ್ನಿಸುತ್ತಿದ್ದಾಗಲೇ ಯುವಕರು ಅಡ್ಡಹಾಕಿ ರಕ್ಷಿಸಿದ್ದಾರೆ. ಬಳಿಕ ಬಂಟ್ವಾಳ ನಗರ ಪೊಲೀಸರನ್ನು ಕರೆದು ಅವರ ವಶಕ್ಕೆ ಯುವಕನನ್ನು ಒಪ್ಪಿಸಿದ್ದಾರೆ.
A youth, who was about to jump into the Netravati river from the bridge at Panemangaluru, was rescued by a team of local youths and handed him over to the police. Nischith (25), son of Ananda, resident of Puttur is the youth who tried to kill himself. He has done MSW and is unemployed. As he did not get a suitable job, he was under mental depression and resorted to suicide.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm