ಬ್ರೇಕಿಂಗ್ ನ್ಯೂಸ್
25-11-20 02:41 pm Mangalore Correspondent ಕರಾವಳಿ
ಮಂಗಳೂರು, ನ.25: ಅತ್ತ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಕಸರತ್ತು ನಡೆಸಬೇಕಾದ್ರೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮಂಗಳವಾರ ಸದ್ದಿಲ್ಲದೆ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕೆಲವು ನಾಯಕರೊಂದಿಗೆ ಚರ್ಚಿಸಿ ಹೋಗಿದ್ದಾರೆ.
ಪಕ್ಷದ ನೆಲೆಯಲ್ಲಿ ಇದೊಂದು ಅನೌಪಚಾರಿಕ ಭೇಟಿ ಎನ್ನಲಾಗುತ್ತಿದೆ. ಸಂತೋಷ್ ಅವರು ಉಡುಪಿಗೆ ಆಗಮಿಸಿದ್ದು, ಅಲ್ಲಿಂದ ಬೆಂಗಳೂರಿಗೆ ಮರಳಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಹೋಗುವ ದಾರಿಯಲ್ಲಿ ಮಂಗಳೂರು ಕಚೇರಿಗೆ ಭೇಟಿ ನೀಡಿದರು ಎನ್ನಲಾಗಿದೆ.
ಆದರೆ ರಾಜ್ಯದಲ್ಲಿ ಶೀಘ್ರದಲ್ಲೇ ಎದುರಾಗ ಬಹುದಾದ ಗ್ರಾ.ಪಂ. ಚುನಾವಣೆ ಹಾಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಪ್ರಸಕ್ತ ವಿದ್ಯಮಾನಗಳ ಹಿನ್ನಲೆಯಲ್ಲಿ ಸಂತೋಷ್ ಅವರ ಮಂಗಳೂರು ಭೇಟಿ ರಾಜಕೀಯ ಕುತೂಹಲಗಳಿಗೆ ಕಾರಣವಾಗಿದೆ.
ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ, ಶಾಸಕ ವೇದವ್ಯಾಸ ಕಾಮತ್, ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಮೇಯರ್ ದಿವಾಕರ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು, ಮಾಧ್ಯಮ ವಕ್ತಾರ ಜಗದೀಶ ಶೇಣವ ಅವರು ಸಂತೋಷ್ ಅವರನ್ನು ಸ್ವಾಗತಿಸಿದರು. ಈ ವೇಳೆ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಕೂಡ ಕಚೇರಿಗೆ ಆಗಮಿಸಿ ಸಂತೋಷ್ ಅವರನ್ನು ಭೇಟಿ ಮಾಡಿದರು.
Bjp National General Secretary B L Santosh has made a surprise visit to Mangalore and has held a meeting with the leaders of Dakshina Kannada.
05-06-25 11:06 am
Bangalore Correspondent
RCB, Death, CM Siddaramaiah: RCB ಕಾಲ್ತುಳಿತ ;...
04-06-25 10:48 pm
RCB celebration, Bangalore, Stampede, update:...
04-06-25 09:07 pm
R Ashok, RCB, Bangalore, Death: ಕಿಲ್ಲರ್ RCB ;...
04-06-25 08:06 pm
RCB Victory Celebration, Death, Stampede, Ban...
04-06-25 06:21 pm
04-06-25 05:05 pm
HK News Desk
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
05-06-25 03:05 pm
HK News Desk
VHP, Mangalore,Bakrid: ಬಕ್ರೀದ್ ವೇಳೆ ಅಕ್ರಮ ಗೋಹ...
05-06-25 01:48 pm
ಕೇಸರಿ ಕಟ್ಟಿ ಹೊಡೆದ್ಕೊಂಡರೆ ಹಿಂದು ಕಾರ್ಯಕರ್ತ ಆಗ್ತ...
05-06-25 10:10 am
ಸೋಮೇಶ್ವರ, ಅಂಬಿಕಾ ರೋಡ್ ರಾಜಕಾಲುವೆಯ ಕಿರು ಸೇತುವೆ...
04-06-25 10:43 pm
Mangalore Police, Social Media, Arrest: ಜಾಲತಾ...
04-06-25 09:34 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm