ಬ್ರೇಕಿಂಗ್ ನ್ಯೂಸ್
22-02-24 10:29 pm Mangalore Correspondent ಕರಾವಳಿ
ಮಂಗಳೂರು, ಫೆ.22: ಆರ್. ಅಶೋಕ್ ಅವರನ್ನು ವಿಪಕ್ಷ ಸ್ಥಾನದಿಂದ ತೆಗೆದು ಹಾಕಬೇಕು ಹಾಗೂ ಹಿಂದು ಕಾರ್ಯಕರ್ತರಲ್ಲಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಮುಖಂಡರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಭೇಟಿಯಾಗಿದ್ದಾರೆ.
ಪಬ್ ದಾಳಿಗೈದ ಬಜರಂಗದಳ ಕಾರ್ಯಕರ್ತರ ಮೇಲೆ ಮುಲಾಜಿಲ್ಲದೆ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಅಶೋಕ್ ಅಧಿವೇಶನದಲ್ಲಿ ಹೇಳಿರುವುದು ಹಿಂದು ಕಾರ್ಯಕರ್ತರ ಮನಸ್ಸಿಗೆ ಘಾಸಿಯುಂಟು ಮಾಡಿದೆ. ಹಿಂದುತ್ವ, ಸಿದ್ಧಾಂತ ಎಂದು ಹೋರಾಡಿಕೊಂಡು ಬಂದವರಿಗೆ ನೋವಾಗಿದೆ. ಸದನದಲ್ಲಿದ್ದು ಹಿಂದು ಕಾರ್ಯಕರ್ತರ ಭಾವನೆಯನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕಾದ ವ್ಯಕ್ತಿ ಕೇವಲವಾಗಿ ಮಾತನಾಡಿದ್ದಾರೆ. ಇಂತಹ ವ್ಯಕ್ತಿ ವಿಪಕ್ಷ ನಾಯಕನಾಗಿ ಮುಂದುವರಿಯಬಾರದು. ಪಕ್ಷದ ಹಿರಿಯರ ಗಮನಕ್ಕೆ ತಂದು ಅಶೋಕ್ ಅವರನ್ನು ಆ ಸ್ಥಾನದಿಂದ ಕಿತ್ತು ಹಾಕಬೇಕು. ಅಲ್ಲದೆ, ಸಾರ್ವಜನಿಕವಾಗಿ ಬೇಷರತ್ ಕ್ಷಮೆ ಯಾಚಿಸಬೇಕು ಎಂದು ವಿಜಯೇಂದ್ರ ಅವರನ್ನು ಒತ್ತಾಯ ಮಾಡಿದ್ದಾರೆ.


ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್, ಬಜರಂಗದಳ ಪ್ರಾಂತ ಸಂಚಾಲಕ ಸುನಿಲ್ ಕೆ.ಆರ್ ನೇತೃತ್ವದಲ್ಲಿ ಹಿಂದು ಸಂಘಟನೆಗಳ ಮುಖಂಡರು ವಿಜಯೇಂದ್ರ ಅವರನ್ನು ಭೇಟಿಯಾಗಿದ್ದು, ಅಶೋಕ್ ವಿರುದ್ಧ ಕ್ರಮ ಕೈಗೊಳ್ಳಲು ಮನವಿ ಸಲ್ಲಿಸಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಅಶೋಕ್ ವಿರುದ್ಧವೇ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವಿರೋಧಿ ಅಭಿಯಾನ ಶುರುವಾಗಿದ್ದು ಬಿಜೆಪಿಯನ್ನು ಅಡಕತ್ತರಿಗೆ ಸಿಲುಕುವಂತೆ ಮಾಡಿದೆ.
Mangalore Bajrang dal members meet Vijayendra over R Ashok remarks, says to remove him out of Assembly.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm