ಬ್ರೇಕಿಂಗ್ ನ್ಯೂಸ್
22-02-24 10:46 pm Mangalore Correspondent ಕರಾವಳಿ
ಉಳ್ಳಾಲ, ಫೆ.22: ಫೆ.19ರಂದು ಮನೆಯಿಂದ ನಾಪತ್ತೆಯಾಗಿದ್ದ ಸೋಮೇಶ್ವರದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡಾ ಬಡಾವಣೆ ನಿವಾಸಿ ಗೌತಮ್ ಎಂ.(30) ಮೃತ ಯುವಕ. ಫೈನಾನ್ಸ್ ಸೀಸರ್ ಆಗಿದ್ದ ಗೌತಮ್ ಕಳೆದ ಸೋಮವಾರ ಸಂಜೆ ತೊಕ್ಕೊಟ್ಟಿನಲ್ಲಿ ನಡೆದಿದ್ದ ಬಬ್ಬುಸ್ವಾಮಿ ದೈವದ ಪುನರ್ ಪ್ರತಿಷ್ಟೆ, ಕಲಶಾಭಿಶೇಕದ ಹೊರೆ ಕಾಣಿಕೆಯಲ್ಲಿ ಭಾಗವಹಿಸಿ ಮನೆಗೆ ತೆರಳಿದ್ದ. ರಾತ್ರಿ ವೇಳೆ ಮನೆ ಮಂದಿಯಲ್ಲಿ ಕಿರಿಕ್ ಮಾಡಿದ್ದ ಗೌತಮ್ ಮನೆ ಬಿಟ್ಟು ತೆರಳಿದ್ದನಂತೆ. ಗೌತಮ್ ಮತ್ತೆ ಮರಳದ ಹಿನ್ನಲೆಯಲ್ಲಿ ಮಾರನೇ ದಿವಸ ಮನೆ ಮಂದಿ ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.
ಮಂಗಳವಾರ ಸಂಜೆ ವೇಳೆ ನೇತ್ರಾವತಿ ನದಿಯಲ್ಲಿ ಶವ ಪತ್ತೆಯಾಗಿದ್ದು ಪಾಂಡೇಶ್ವರ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಇಂದು ಮನೆ ಮಂದಿ ಮೃತದೇಹ ಗುರುತಿಸಿದ್ದು ಅವರ ಸಮಕ್ಷಮದಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಗೌತಮ್ ವಿವಾಹಿತನಾಗಿದ್ದು ವರ್ಷಗಳ ಹಿಂದೆಯೇ ಪತ್ನಿಯಿಂದ ವಿಚ್ಛೇದಿತನಾಗಿದ್ದ. ಕುಡಿತದ ಚಟ ಮೈಗೂಡಿಸಿದ್ದ ಗೌತಮ್ ಕ್ಷುಲ್ಲಕ ಕಾರಣಗಳಿಗೆ ಮನೆ ಮಂದಿಯಲ್ಲಿ ಕಿರಿಕ್ ಮಾಡುತ್ತಲೇ ಇದ್ದನಂತೆ. ಮೃತ ಗೌತಮ್ ತಂದೆ, ತಾಯಿ, ಇಬ್ಬರು ಸಹೋದರರನ್ನ ಅಗಲಿದ್ದಾನೆ.
Mangalore Body of Someshwara youth in Netravati, suicide suspected.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm