ಬ್ರೇಕಿಂಗ್ ನ್ಯೂಸ್
22-02-24 10:46 pm Mangalore Correspondent ಕರಾವಳಿ
ಉಳ್ಳಾಲ, ಫೆ.22: ಫೆ.19ರಂದು ಮನೆಯಿಂದ ನಾಪತ್ತೆಯಾಗಿದ್ದ ಸೋಮೇಶ್ವರದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡಾ ಬಡಾವಣೆ ನಿವಾಸಿ ಗೌತಮ್ ಎಂ.(30) ಮೃತ ಯುವಕ. ಫೈನಾನ್ಸ್ ಸೀಸರ್ ಆಗಿದ್ದ ಗೌತಮ್ ಕಳೆದ ಸೋಮವಾರ ಸಂಜೆ ತೊಕ್ಕೊಟ್ಟಿನಲ್ಲಿ ನಡೆದಿದ್ದ ಬಬ್ಬುಸ್ವಾಮಿ ದೈವದ ಪುನರ್ ಪ್ರತಿಷ್ಟೆ, ಕಲಶಾಭಿಶೇಕದ ಹೊರೆ ಕಾಣಿಕೆಯಲ್ಲಿ ಭಾಗವಹಿಸಿ ಮನೆಗೆ ತೆರಳಿದ್ದ. ರಾತ್ರಿ ವೇಳೆ ಮನೆ ಮಂದಿಯಲ್ಲಿ ಕಿರಿಕ್ ಮಾಡಿದ್ದ ಗೌತಮ್ ಮನೆ ಬಿಟ್ಟು ತೆರಳಿದ್ದನಂತೆ. ಗೌತಮ್ ಮತ್ತೆ ಮರಳದ ಹಿನ್ನಲೆಯಲ್ಲಿ ಮಾರನೇ ದಿವಸ ಮನೆ ಮಂದಿ ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.
ಮಂಗಳವಾರ ಸಂಜೆ ವೇಳೆ ನೇತ್ರಾವತಿ ನದಿಯಲ್ಲಿ ಶವ ಪತ್ತೆಯಾಗಿದ್ದು ಪಾಂಡೇಶ್ವರ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಇಂದು ಮನೆ ಮಂದಿ ಮೃತದೇಹ ಗುರುತಿಸಿದ್ದು ಅವರ ಸಮಕ್ಷಮದಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಗೌತಮ್ ವಿವಾಹಿತನಾಗಿದ್ದು ವರ್ಷಗಳ ಹಿಂದೆಯೇ ಪತ್ನಿಯಿಂದ ವಿಚ್ಛೇದಿತನಾಗಿದ್ದ. ಕುಡಿತದ ಚಟ ಮೈಗೂಡಿಸಿದ್ದ ಗೌತಮ್ ಕ್ಷುಲ್ಲಕ ಕಾರಣಗಳಿಗೆ ಮನೆ ಮಂದಿಯಲ್ಲಿ ಕಿರಿಕ್ ಮಾಡುತ್ತಲೇ ಇದ್ದನಂತೆ. ಮೃತ ಗೌತಮ್ ತಂದೆ, ತಾಯಿ, ಇಬ್ಬರು ಸಹೋದರರನ್ನ ಅಗಲಿದ್ದಾನೆ.
Mangalore Body of Someshwara youth in Netravati, suicide suspected.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm