ಬ್ರೇಕಿಂಗ್ ನ್ಯೂಸ್
23-02-24 10:29 pm Mangalore Correspondent ಕರಾವಳಿ
ಮಂಗಳೂರು, ಫೆ.23: ಮಂಗಳೂರಿನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡುತ್ತಿದ್ದ ಗೀತಾ ಡಿ. ಅವರು ಕೂಡ 2023ನೇ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಜಡ್ಜ್ ಹುದ್ದೆಗೇರಿದ್ದಾರೆ.
ಮೂಲತಃ ತುಮಕೂರು ಜಿಲ್ಲೆಯ ನಿವಾಸಿಯಾದ ಗೀತಾ ಅವರು, ಚಿಕ್ಕಮಗಳೂರಿನಲ್ಲಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ಜಡ್ಜ್ ಆಗಿ ನಿವೃತ್ತರಾಗಿದ್ದ ಡಿ. ಕಂಬೇಗೌಡ ಅವರ ಪುತ್ರಿ. ಮೂಡುಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಗೀತಾ ಅವರು, ಮಂಗಳೂರಿನ ಎಸ್ ಡಿಎಂ ಕಾನೂನು ಕಾಲೇಜಿನಲ್ಲಿ ಎಲ್ ಎಲ್ ಬಿ ಪದವಿ ಗಳಿಸಿದ್ದರು. ಬಳಿಕ ಮಂಗಳೂರಿನ ವಕೀಲರಾದ ಮಯೂರ ಕೀರ್ತಿ ಮತ್ತು ಶರತ್ ಕುಮಾರ್ ಬಿ ಅವರ ಜೊತೆ ಜೂನಿಯರ್ ಆಗಿ ಕೆಲಸ ಮಾಡುತ್ತಿದ್ದರು.
ಒಂದು ವರ್ಷದ ಹಿಂದೆ ಪುತ್ತೂರು ತಾಲೂಕಿನ ಚಾರ್ವಾಕ ಮೂಲದ ವಕೀಲ ಕಾರ್ತಿಕ್ ಮಾಚಿಲ ಅವರನ್ನು ಮದುವೆಯಾಗಿದ್ದು ಬಳಿಕ ಮಂಗಳೂರಿನಲ್ಲಿ ವಕೀಲ ದಂಪತಿಯಾಗಿ ಸ್ವಂತ ಕಚೇರಿ ಆರಂಭಿಸಿ ಪ್ರಾಕ್ಟೀಸ್ ಮಾಡುತ್ತಿದ್ದರು. 2020ರಲ್ಲಿ ಎಲ್ ಎಲ್ ಬಿ ಪೂರೈಸಿದ್ದ ಗೀತಾ ಸತತ ಮೂರು ವರ್ಷದಿಂದ ಸಿವಿಲ್ ಜಡ್ಜ್ ಪರೀಕ್ಷೆ ಬರೆಯುತ್ತಿದ್ದರು. ಮೂರನೇ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದು, ಜಡ್ಜ್ ಹುದ್ದೆಗೆ ಸೆಲೆಕ್ಟ್ ಆಗಿದ್ದಾರೆ.
Mangalore lawyer Geetha appointed as civil judge. She is a native of Tumkur, she was a junior working under Sharath Kumar.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am