ಬ್ರೇಕಿಂಗ್ ನ್ಯೂಸ್
24-02-24 12:18 pm Mangalore Correspondent ಕರಾವಳಿ
ಪುತ್ತೂರು, ಫೆ.24 : ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ-2 ಸಿನಿಮಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಇದರ ನಡುವೆ, ಕಾಂತಾರ ಸಿನಿಮಾದಲ್ಲಿ ರಾಜನ ಪಾತ್ರದಲ್ಲಿ ಮಿಂಚಿದ್ದ ನಟ ವಿನಯ್ ಬಿದ್ದಪ್ಪ ಪುತ್ತೂರಿಗೆ ಬಂದಿದ್ದು ಕಲ್ಲುರ್ಟಿ ದೈವದ ಆಶೀರ್ವಾದ ಪಡೆದಿದ್ದಾರೆ.
ಕಾಂತಾರ-೨ರಲ್ಲಿ ಪ್ರಮುಖ ಪಾತ್ರ ವಹಿಸಲಿರುವ ವಿನಯ್ ಬಿದ್ದಪ್ಪ ಪುತ್ತೂರಿನ ಪನಡ್ಕದಲ್ಲಿ ನಡೆದ ದೈವದ ನೇಮದಲ್ಲಿ ಕಲ್ಲುರ್ಟಿ ದೈವದ ಬಳಿ ಸಿನಿಮಾ ಶೂಟಿಂಗ್ ಬಗ್ಗೆ ಬೇಡಿಕೊಂಡಿದ್ದಾರೆ. ಆಗ ಧರ್ಮಕ್ಕೆ ಅಪಚಾರ ಆಗದ ರೀತಿ ಸಿನಿಮಾ ಮಾಡಿ, ನಿಮಗೆ ಯಶಸ್ಸಾಗ್ತದೆ ಎಂದು ದೈವ ಅಭಯ ನೀಡಿದೆ ಎಂದು ತಿಳಿದುಬಂದಿದೆ.
ಬಿಝಿ ನಟರಾಗಿರುವ ವಿನಯ್ ಬಿದ್ದಪ್ಪ ಕೆಜಿಎಫ್ ನಂತಹ ಸಿನಿಮಾದಲ್ಲಿ ನಟಿಸಿದ್ದಾರೆ. ಎಲ್ಲಾ ಸಿನಿಮಾಗಳನ್ನು ತ್ಯಾಗ ಮಾಡಿ ಎರಡು ವರ್ಷಗಳ ಕಾಲ್ ಶೀಟನ್ನು ರಿಷಬ್ ಶೆಟ್ಟಿ ಪಡೆದಿದ್ದಾರೆ ಎನ್ನಲಾಗಿದೆ. ಕಾಂತಾರ-2 ಶೂಟಿಂಗ್ ಉದ್ದೇಶಕ್ಕೆ ವಿನಯ್ ಬಿದ್ದಪ್ಪ, ರಿಷಬ್ ಜೊತೆಗಿದ್ದಾರೆ.
ಈಗಾಗಲೇ ದೈವಾರಾಧನೆ ಸಿನಿಮಾದಲ್ಲಿ ಬಳಸಬಾರದೆಂದು ಪ್ರಬಲ ವಿರೋಧ ಎದುರಾಗಿರುವಾಗಲೇ ಕಾಂತಾರ-2 ಶೂಟಿಂಗ್ ನಡೆಯುತ್ತಿದೆ. ಸಿನಿಮಾದಲ್ಲಿ ದೈವದ ಪಾತ್ರ ಇಲ್ಲ ಎನ್ನಲಾಗುತ್ತಿದ್ದರೂ, ಮೊದಲ ಭಾಗದಲ್ಲಿ ಪಂಜುರ್ಲಿ ದೈವದ ಕಾರಣಿಕ ತೋರಿಸುವ ಚಿತ್ರಣವೇ ಮುಖ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಮುಖ ಪಾತ್ರಧಾರಿ ವಿನಯ್ ಬಿದ್ದಪ್ಪ ಇದೀಗ ಕಲ್ಲುರ್ಟಿ ದೈವದ ಮೊರೆ ಹೋಗಿದ್ದಾರೆ.
Puttur Vinay Bidappa offers prayers with Daiva for the movie shooting of Kantara 2.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm