ಬ್ರೇಕಿಂಗ್ ನ್ಯೂಸ್
24-02-24 12:18 pm Mangalore Correspondent ಕರಾವಳಿ
ಪುತ್ತೂರು, ಫೆ.24 : ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ-2 ಸಿನಿಮಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಇದರ ನಡುವೆ, ಕಾಂತಾರ ಸಿನಿಮಾದಲ್ಲಿ ರಾಜನ ಪಾತ್ರದಲ್ಲಿ ಮಿಂಚಿದ್ದ ನಟ ವಿನಯ್ ಬಿದ್ದಪ್ಪ ಪುತ್ತೂರಿಗೆ ಬಂದಿದ್ದು ಕಲ್ಲುರ್ಟಿ ದೈವದ ಆಶೀರ್ವಾದ ಪಡೆದಿದ್ದಾರೆ.
ಕಾಂತಾರ-೨ರಲ್ಲಿ ಪ್ರಮುಖ ಪಾತ್ರ ವಹಿಸಲಿರುವ ವಿನಯ್ ಬಿದ್ದಪ್ಪ ಪುತ್ತೂರಿನ ಪನಡ್ಕದಲ್ಲಿ ನಡೆದ ದೈವದ ನೇಮದಲ್ಲಿ ಕಲ್ಲುರ್ಟಿ ದೈವದ ಬಳಿ ಸಿನಿಮಾ ಶೂಟಿಂಗ್ ಬಗ್ಗೆ ಬೇಡಿಕೊಂಡಿದ್ದಾರೆ. ಆಗ ಧರ್ಮಕ್ಕೆ ಅಪಚಾರ ಆಗದ ರೀತಿ ಸಿನಿಮಾ ಮಾಡಿ, ನಿಮಗೆ ಯಶಸ್ಸಾಗ್ತದೆ ಎಂದು ದೈವ ಅಭಯ ನೀಡಿದೆ ಎಂದು ತಿಳಿದುಬಂದಿದೆ.
ಬಿಝಿ ನಟರಾಗಿರುವ ವಿನಯ್ ಬಿದ್ದಪ್ಪ ಕೆಜಿಎಫ್ ನಂತಹ ಸಿನಿಮಾದಲ್ಲಿ ನಟಿಸಿದ್ದಾರೆ. ಎಲ್ಲಾ ಸಿನಿಮಾಗಳನ್ನು ತ್ಯಾಗ ಮಾಡಿ ಎರಡು ವರ್ಷಗಳ ಕಾಲ್ ಶೀಟನ್ನು ರಿಷಬ್ ಶೆಟ್ಟಿ ಪಡೆದಿದ್ದಾರೆ ಎನ್ನಲಾಗಿದೆ. ಕಾಂತಾರ-2 ಶೂಟಿಂಗ್ ಉದ್ದೇಶಕ್ಕೆ ವಿನಯ್ ಬಿದ್ದಪ್ಪ, ರಿಷಬ್ ಜೊತೆಗಿದ್ದಾರೆ.
ಈಗಾಗಲೇ ದೈವಾರಾಧನೆ ಸಿನಿಮಾದಲ್ಲಿ ಬಳಸಬಾರದೆಂದು ಪ್ರಬಲ ವಿರೋಧ ಎದುರಾಗಿರುವಾಗಲೇ ಕಾಂತಾರ-2 ಶೂಟಿಂಗ್ ನಡೆಯುತ್ತಿದೆ. ಸಿನಿಮಾದಲ್ಲಿ ದೈವದ ಪಾತ್ರ ಇಲ್ಲ ಎನ್ನಲಾಗುತ್ತಿದ್ದರೂ, ಮೊದಲ ಭಾಗದಲ್ಲಿ ಪಂಜುರ್ಲಿ ದೈವದ ಕಾರಣಿಕ ತೋರಿಸುವ ಚಿತ್ರಣವೇ ಮುಖ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಮುಖ ಪಾತ್ರಧಾರಿ ವಿನಯ್ ಬಿದ್ದಪ್ಪ ಇದೀಗ ಕಲ್ಲುರ್ಟಿ ದೈವದ ಮೊರೆ ಹೋಗಿದ್ದಾರೆ.
Puttur Vinay Bidappa offers prayers with Daiva for the movie shooting of Kantara 2.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am