ಬ್ರೇಕಿಂಗ್ ನ್ಯೂಸ್
24-02-24 12:18 pm Mangalore Correspondent ಕರಾವಳಿ
ಪುತ್ತೂರು, ಫೆ.24 : ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ-2 ಸಿನಿಮಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಇದರ ನಡುವೆ, ಕಾಂತಾರ ಸಿನಿಮಾದಲ್ಲಿ ರಾಜನ ಪಾತ್ರದಲ್ಲಿ ಮಿಂಚಿದ್ದ ನಟ ವಿನಯ್ ಬಿದ್ದಪ್ಪ ಪುತ್ತೂರಿಗೆ ಬಂದಿದ್ದು ಕಲ್ಲುರ್ಟಿ ದೈವದ ಆಶೀರ್ವಾದ ಪಡೆದಿದ್ದಾರೆ.
ಕಾಂತಾರ-೨ರಲ್ಲಿ ಪ್ರಮುಖ ಪಾತ್ರ ವಹಿಸಲಿರುವ ವಿನಯ್ ಬಿದ್ದಪ್ಪ ಪುತ್ತೂರಿನ ಪನಡ್ಕದಲ್ಲಿ ನಡೆದ ದೈವದ ನೇಮದಲ್ಲಿ ಕಲ್ಲುರ್ಟಿ ದೈವದ ಬಳಿ ಸಿನಿಮಾ ಶೂಟಿಂಗ್ ಬಗ್ಗೆ ಬೇಡಿಕೊಂಡಿದ್ದಾರೆ. ಆಗ ಧರ್ಮಕ್ಕೆ ಅಪಚಾರ ಆಗದ ರೀತಿ ಸಿನಿಮಾ ಮಾಡಿ, ನಿಮಗೆ ಯಶಸ್ಸಾಗ್ತದೆ ಎಂದು ದೈವ ಅಭಯ ನೀಡಿದೆ ಎಂದು ತಿಳಿದುಬಂದಿದೆ.
ಬಿಝಿ ನಟರಾಗಿರುವ ವಿನಯ್ ಬಿದ್ದಪ್ಪ ಕೆಜಿಎಫ್ ನಂತಹ ಸಿನಿಮಾದಲ್ಲಿ ನಟಿಸಿದ್ದಾರೆ. ಎಲ್ಲಾ ಸಿನಿಮಾಗಳನ್ನು ತ್ಯಾಗ ಮಾಡಿ ಎರಡು ವರ್ಷಗಳ ಕಾಲ್ ಶೀಟನ್ನು ರಿಷಬ್ ಶೆಟ್ಟಿ ಪಡೆದಿದ್ದಾರೆ ಎನ್ನಲಾಗಿದೆ. ಕಾಂತಾರ-2 ಶೂಟಿಂಗ್ ಉದ್ದೇಶಕ್ಕೆ ವಿನಯ್ ಬಿದ್ದಪ್ಪ, ರಿಷಬ್ ಜೊತೆಗಿದ್ದಾರೆ.
ಈಗಾಗಲೇ ದೈವಾರಾಧನೆ ಸಿನಿಮಾದಲ್ಲಿ ಬಳಸಬಾರದೆಂದು ಪ್ರಬಲ ವಿರೋಧ ಎದುರಾಗಿರುವಾಗಲೇ ಕಾಂತಾರ-2 ಶೂಟಿಂಗ್ ನಡೆಯುತ್ತಿದೆ. ಸಿನಿಮಾದಲ್ಲಿ ದೈವದ ಪಾತ್ರ ಇಲ್ಲ ಎನ್ನಲಾಗುತ್ತಿದ್ದರೂ, ಮೊದಲ ಭಾಗದಲ್ಲಿ ಪಂಜುರ್ಲಿ ದೈವದ ಕಾರಣಿಕ ತೋರಿಸುವ ಚಿತ್ರಣವೇ ಮುಖ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಮುಖ ಪಾತ್ರಧಾರಿ ವಿನಯ್ ಬಿದ್ದಪ್ಪ ಇದೀಗ ಕಲ್ಲುರ್ಟಿ ದೈವದ ಮೊರೆ ಹೋಗಿದ್ದಾರೆ.
Puttur Vinay Bidappa offers prayers with Daiva for the movie shooting of Kantara 2.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm