ಬ್ರೇಕಿಂಗ್ ನ್ಯೂಸ್
25-02-24 12:59 pm Mangalore Correspondent ಕರಾವಳಿ
ಬಂಟ್ವಾಳ, ಫೆ 25: ಬೈಕ್ ಗೆ ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಫೆ.25ರ ಭಾನುವಾರ ಬಿಸಿರೋಡಿನ ಕೈಕಂಬದಲ್ಲಿ ನಡೆದಿದೆ.
ಆಲಡ್ಕ ನಿವಾಸಿ ಆಶ್ರಫ್ (32) ಮೃತಪಟ್ಟ ಯುವಕ.
ಆಶ್ರಫ್ ಅವರ ಸ್ನೇಹಿತ ತನ್ವೀರ್ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು ಆತನನ್ನ ಡ್ರಾಪ್ ಮಾಡಲು ತನ್ನ ಸ್ಕೂಟರ್ ನಲ್ಲಿ ಬಿಸಿ ರೋಡಿಗೆ ತೆರಳಿದ್ದರು. ಬೆಳಿಗ್ಗೆ ಸುಮಾರು 5.30ರ ವೇಳೆ ಆಶ್ರಫ್ ಕೈಕಂಬದಲ್ಲಿರುವ ತರಕಾರಿ ಅಂಗಡಿಗೆ ಇನ್ನೇನು ಸ್ನೇಹಿತನನ್ನು ಇಳಿಸಬೇಕು ಅನ್ನುವಷ್ಟರಲ್ಲಿ ಅದೇ ಅಂಗಡಿಗೆ ತರಕಾರಿ ತಂದು ಖಾಲಿ ಮಾಡಿ ವಾಪಾಸ್ ಹೋಗುವ ಲಾರಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಇಬ್ಬರಿಗೂ ಗಾಯವಾಗಿದ್ದು, ಗಂಭೀರವಾಗಿ ಗಾಯಗೊಂಡ ಆಶ್ರಫ್ ನನ್ನು ಕೂಡಲೇ ಮಂಗಳೂರಿನ ಯುನಿಟಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕೈಕಂಬದಲ್ಲಿರುವ ರಖಂ ತರಕಾರಿ ಅಂಗಡಿಯ ಮುಂಭಾಗದಲ್ಲಿ ಅನೇಕ ಬಾರಿ ಅಪಘಾತಗಳು ನಡೆದು ಪ್ರಾಣ ಹಾನಿಯಾಗಿದ್ದರೂ ಸರ್ಕಾರ ಯಾವುದೇ ರೀತಿ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Accident in Kaikamba B C Road in Mangalore, truck rams two wheeler, bike rider killed. The deceased has been identified as Ashraf (32), a resident of Aladka. Ashraf had gone to assist his friend Tanveer, who works at a vegetable shop in Kaikamba.
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
21-06-25 08:50 pm
HK News Desk
Couple Caught at Jaipur Hotel, Video: ಹೋಟೆಲ್...
20-06-25 10:19 pm
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm