ಬ್ರೇಕಿಂಗ್ ನ್ಯೂಸ್
25-02-24 12:59 pm Mangalore Correspondent ಕರಾವಳಿ
ಬಂಟ್ವಾಳ, ಫೆ 25: ಬೈಕ್ ಗೆ ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಫೆ.25ರ ಭಾನುವಾರ ಬಿಸಿರೋಡಿನ ಕೈಕಂಬದಲ್ಲಿ ನಡೆದಿದೆ.
ಆಲಡ್ಕ ನಿವಾಸಿ ಆಶ್ರಫ್ (32) ಮೃತಪಟ್ಟ ಯುವಕ.
ಆಶ್ರಫ್ ಅವರ ಸ್ನೇಹಿತ ತನ್ವೀರ್ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು ಆತನನ್ನ ಡ್ರಾಪ್ ಮಾಡಲು ತನ್ನ ಸ್ಕೂಟರ್ ನಲ್ಲಿ ಬಿಸಿ ರೋಡಿಗೆ ತೆರಳಿದ್ದರು. ಬೆಳಿಗ್ಗೆ ಸುಮಾರು 5.30ರ ವೇಳೆ ಆಶ್ರಫ್ ಕೈಕಂಬದಲ್ಲಿರುವ ತರಕಾರಿ ಅಂಗಡಿಗೆ ಇನ್ನೇನು ಸ್ನೇಹಿತನನ್ನು ಇಳಿಸಬೇಕು ಅನ್ನುವಷ್ಟರಲ್ಲಿ ಅದೇ ಅಂಗಡಿಗೆ ತರಕಾರಿ ತಂದು ಖಾಲಿ ಮಾಡಿ ವಾಪಾಸ್ ಹೋಗುವ ಲಾರಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಇಬ್ಬರಿಗೂ ಗಾಯವಾಗಿದ್ದು, ಗಂಭೀರವಾಗಿ ಗಾಯಗೊಂಡ ಆಶ್ರಫ್ ನನ್ನು ಕೂಡಲೇ ಮಂಗಳೂರಿನ ಯುನಿಟಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕೈಕಂಬದಲ್ಲಿರುವ ರಖಂ ತರಕಾರಿ ಅಂಗಡಿಯ ಮುಂಭಾಗದಲ್ಲಿ ಅನೇಕ ಬಾರಿ ಅಪಘಾತಗಳು ನಡೆದು ಪ್ರಾಣ ಹಾನಿಯಾಗಿದ್ದರೂ ಸರ್ಕಾರ ಯಾವುದೇ ರೀತಿ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Accident in Kaikamba B C Road in Mangalore, truck rams two wheeler, bike rider killed. The deceased has been identified as Ashraf (32), a resident of Aladka. Ashraf had gone to assist his friend Tanveer, who works at a vegetable shop in Kaikamba.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am