ಬ್ರೇಕಿಂಗ್ ನ್ಯೂಸ್
26-02-24 01:03 pm Mangalore Correspondent ಕರಾವಳಿ
ಮಂಗಳೂರು, ಫೆ.26: ಮನೆಯ ಕಟ್ಟಡದ ಎರಡನೇ ಮಹಡಿಯಲ್ಲಿ ಪೈಂಟಿಂಗ್ ಕೊಡುತ್ತಿದ್ದ ಯುವಕ ಏಣಿಯ ಜೊತೆಯಲ್ಲೇ ಆಯತಪ್ಪಿ ರಸ್ತೆಗೆ ಎಸೆಯಲ್ಪಟ್ಟಿದ್ದು, ಸ್ಥಳದಲ್ಲೇ ಮೃತಪಟ್ಟ ಘಟನೆ ಶಕ್ತಿನಗರದಲ್ಲಿ ನಡೆದಿದೆ.
ಕುಡುಪು ಕೊಂಚಾಡಿ ನಿವಾಸಿ ಮೋಹಿತ್ ಪೂಜಾರಿ(26) ಮೃತ ವ್ಯಕ್ತಿ. ಇವರು ಮಂಗಳೂರಿನ ಶಿವ ಎಂಡ್ ಡೆಕೋರೇಟರ್ಸ್ ಮಾಲಕ ಚಂದ್ರಶೇಖರ್ ಅವರ ಮನೆಯಲ್ಲಿ 15 ದಿನಗಳಿಂದ ಪೈಂಟಿಂಗ್ ಕೆಲಸ ಮಾಡುತ್ತಿದ್ದರು. ಫೆ.24ರಂದು ಮೋಹಿತ್ ಮತ್ತು ದೀಪಕ್ ಎರಡನೇ ಮಹಡಿಯಲ್ಲಿ ಹೊರಭಾಗದ ಗೋಡೆಗೆ ಪೈಂಟ್ ಮಾಡುತ್ತಿದ್ದಾಗ ಏಣಿ ಜಾರಿ ಹೊರಕ್ಕೆ ಬಿದ್ದಿದೆ. ಮೋಹಿತ್ ಹೊರಭಾಗದ ರಸ್ತೆಗೆ ಎಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಒಯ್ಯುವ ಮೊದಲೇ ಮೃತಪಟ್ಟಿದ್ದರು.

ಘಟನೆ ಬಗ್ಗೆ ಮೋಹಿತ್ ಅವರ ಸೋದರ ಮಾವ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದು, ಸಾವಿನಲ್ಲಿ ಯಾವುದೇ ಸಂಶಯ ಇಲ್ಲ. ಏಣಿಯಲ್ಲಿ ನಿಂತು ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಬಿದ್ದು ಸಾವು ಕಂಡಿದ್ದಾರೆ ಎಂದು ತಿಳಿಸಿದ್ದಾರೆ. ಅದರಂತೆ ಕಂಕನಾಡಿ ನಗರ ಠಾಣೆಯಲ್ಲಿ ಯುಡಿಆರ್ ಕೇಸು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
26 year old painter dies after falling from ladder at Shakthinagar in Mangalore. The deceased has been identifed as Mohith Poojari.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am