ಬ್ರೇಕಿಂಗ್ ನ್ಯೂಸ್
26-02-24 01:03 pm Mangalore Correspondent ಕರಾವಳಿ
ಮಂಗಳೂರು, ಫೆ.26: ಮನೆಯ ಕಟ್ಟಡದ ಎರಡನೇ ಮಹಡಿಯಲ್ಲಿ ಪೈಂಟಿಂಗ್ ಕೊಡುತ್ತಿದ್ದ ಯುವಕ ಏಣಿಯ ಜೊತೆಯಲ್ಲೇ ಆಯತಪ್ಪಿ ರಸ್ತೆಗೆ ಎಸೆಯಲ್ಪಟ್ಟಿದ್ದು, ಸ್ಥಳದಲ್ಲೇ ಮೃತಪಟ್ಟ ಘಟನೆ ಶಕ್ತಿನಗರದಲ್ಲಿ ನಡೆದಿದೆ.
ಕುಡುಪು ಕೊಂಚಾಡಿ ನಿವಾಸಿ ಮೋಹಿತ್ ಪೂಜಾರಿ(26) ಮೃತ ವ್ಯಕ್ತಿ. ಇವರು ಮಂಗಳೂರಿನ ಶಿವ ಎಂಡ್ ಡೆಕೋರೇಟರ್ಸ್ ಮಾಲಕ ಚಂದ್ರಶೇಖರ್ ಅವರ ಮನೆಯಲ್ಲಿ 15 ದಿನಗಳಿಂದ ಪೈಂಟಿಂಗ್ ಕೆಲಸ ಮಾಡುತ್ತಿದ್ದರು. ಫೆ.24ರಂದು ಮೋಹಿತ್ ಮತ್ತು ದೀಪಕ್ ಎರಡನೇ ಮಹಡಿಯಲ್ಲಿ ಹೊರಭಾಗದ ಗೋಡೆಗೆ ಪೈಂಟ್ ಮಾಡುತ್ತಿದ್ದಾಗ ಏಣಿ ಜಾರಿ ಹೊರಕ್ಕೆ ಬಿದ್ದಿದೆ. ಮೋಹಿತ್ ಹೊರಭಾಗದ ರಸ್ತೆಗೆ ಎಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಒಯ್ಯುವ ಮೊದಲೇ ಮೃತಪಟ್ಟಿದ್ದರು.

ಘಟನೆ ಬಗ್ಗೆ ಮೋಹಿತ್ ಅವರ ಸೋದರ ಮಾವ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದು, ಸಾವಿನಲ್ಲಿ ಯಾವುದೇ ಸಂಶಯ ಇಲ್ಲ. ಏಣಿಯಲ್ಲಿ ನಿಂತು ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಬಿದ್ದು ಸಾವು ಕಂಡಿದ್ದಾರೆ ಎಂದು ತಿಳಿಸಿದ್ದಾರೆ. ಅದರಂತೆ ಕಂಕನಾಡಿ ನಗರ ಠಾಣೆಯಲ್ಲಿ ಯುಡಿಆರ್ ಕೇಸು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
26 year old painter dies after falling from ladder at Shakthinagar in Mangalore. The deceased has been identifed as Mohith Poojari.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm