ಬ್ರೇಕಿಂಗ್ ನ್ಯೂಸ್
26-02-24 01:03 pm Mangalore Correspondent ಕರಾವಳಿ
ಮಂಗಳೂರು, ಫೆ.26: ಮನೆಯ ಕಟ್ಟಡದ ಎರಡನೇ ಮಹಡಿಯಲ್ಲಿ ಪೈಂಟಿಂಗ್ ಕೊಡುತ್ತಿದ್ದ ಯುವಕ ಏಣಿಯ ಜೊತೆಯಲ್ಲೇ ಆಯತಪ್ಪಿ ರಸ್ತೆಗೆ ಎಸೆಯಲ್ಪಟ್ಟಿದ್ದು, ಸ್ಥಳದಲ್ಲೇ ಮೃತಪಟ್ಟ ಘಟನೆ ಶಕ್ತಿನಗರದಲ್ಲಿ ನಡೆದಿದೆ.
ಕುಡುಪು ಕೊಂಚಾಡಿ ನಿವಾಸಿ ಮೋಹಿತ್ ಪೂಜಾರಿ(26) ಮೃತ ವ್ಯಕ್ತಿ. ಇವರು ಮಂಗಳೂರಿನ ಶಿವ ಎಂಡ್ ಡೆಕೋರೇಟರ್ಸ್ ಮಾಲಕ ಚಂದ್ರಶೇಖರ್ ಅವರ ಮನೆಯಲ್ಲಿ 15 ದಿನಗಳಿಂದ ಪೈಂಟಿಂಗ್ ಕೆಲಸ ಮಾಡುತ್ತಿದ್ದರು. ಫೆ.24ರಂದು ಮೋಹಿತ್ ಮತ್ತು ದೀಪಕ್ ಎರಡನೇ ಮಹಡಿಯಲ್ಲಿ ಹೊರಭಾಗದ ಗೋಡೆಗೆ ಪೈಂಟ್ ಮಾಡುತ್ತಿದ್ದಾಗ ಏಣಿ ಜಾರಿ ಹೊರಕ್ಕೆ ಬಿದ್ದಿದೆ. ಮೋಹಿತ್ ಹೊರಭಾಗದ ರಸ್ತೆಗೆ ಎಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಒಯ್ಯುವ ಮೊದಲೇ ಮೃತಪಟ್ಟಿದ್ದರು.

ಘಟನೆ ಬಗ್ಗೆ ಮೋಹಿತ್ ಅವರ ಸೋದರ ಮಾವ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದು, ಸಾವಿನಲ್ಲಿ ಯಾವುದೇ ಸಂಶಯ ಇಲ್ಲ. ಏಣಿಯಲ್ಲಿ ನಿಂತು ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಬಿದ್ದು ಸಾವು ಕಂಡಿದ್ದಾರೆ ಎಂದು ತಿಳಿಸಿದ್ದಾರೆ. ಅದರಂತೆ ಕಂಕನಾಡಿ ನಗರ ಠಾಣೆಯಲ್ಲಿ ಯುಡಿಆರ್ ಕೇಸು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
26 year old painter dies after falling from ladder at Shakthinagar in Mangalore. The deceased has been identifed as Mohith Poojari.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm