ಬ್ರೇಕಿಂಗ್ ನ್ಯೂಸ್
26-02-24 01:26 pm Udupi Correspondent ಕರಾವಳಿ
ಉಡುಪಿ, ಫೆ.26: ಉಡುಪಿ ಜಿಲ್ಲೆಯ ಹೆಬ್ರಿ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಸೀತಾನದಿ ಹೊಳೆಗೆ ಬಿದ್ದು ಇಬ್ಬರು ಯುವಕರು ಸಾವನಪ್ಪಿದ ಘಟನೆ ಭಾನುವಾರ ಸಂಜೆ ಸಂಭವಿಸಿದೆ.
ಶಿವಮೊಗ್ಗ ಜಿಲ್ಲೆಯ ಮೂಲದ ಶಿನು ಡ್ಯಾನಿಯಲ್(40) ಮತ್ತು ದೀಪಕ್ ಎಂ.ವಿ. ಮೃತ ಯುವಕರು. ಶಿವಮೊಗ್ಗ ಜಿಲ್ಲೆಯ ವಿನ್ಸೆಂಟ್ ಎಂ.ಸಿ., ಮೋಹನ್ (34), ಶಿನು ಡ್ಯಾನಿಯಲ್(40) ಮತ್ತು ದೀಪಕ್ ಎಂ.ವಿ. ಎಂಬವರು ಭಾನುವಾರ ಸಂಜೆ ಸ್ನಾನ ಮಾಡಲೆಂದು ಸೀತಾನದಿ ಹೊಳೆಗೆ ತೆರಳಿದ್ದರು. ಶಿನು ಡ್ಯಾನಿಯಲ್ ಹೊಳೆಯ ನೀರಿನಲ್ಲಿ ಸ್ನಾನ ಮಾಡುತ್ತಿದ್ದಾಗ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ಶಿನು ಮುಳುಗುತ್ತಿದ್ದಾರೆಂದು ದೀಪಕ್, ರಕ್ಷಿಸಲು ನೀರಿಗೆ ಹಾರಿದ್ದಾರೆ.
ಆದರೆ ನೀರಿನ ಸುಳಿಯಲ್ಲಿ ಹೊರಗೆ ಬರಲಾಗದೆ ಶಿನು ಡ್ಯಾನಿಯಲ್ ಹಾಗೂ ದೀಪಕ್ ನೀರಿನಲ್ಲಿ ಮುಳುಗಿದ್ದಾರೆ. ಈ ಕುರಿತು ವಿನ್ಸೆಂಟ್ ಎಂ.ಸಿ. ನೀಡಿದ ಮಾಹಿತಿಯಂತೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Two drowned in hebri seetha river. The deceased has been Identifed as Mohan and Shinu.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm