ಬ್ರೇಕಿಂಗ್ ನ್ಯೂಸ್
26-02-24 01:26 pm Udupi Correspondent ಕರಾವಳಿ
ಉಡುಪಿ, ಫೆ.26: ಉಡುಪಿ ಜಿಲ್ಲೆಯ ಹೆಬ್ರಿ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಸೀತಾನದಿ ಹೊಳೆಗೆ ಬಿದ್ದು ಇಬ್ಬರು ಯುವಕರು ಸಾವನಪ್ಪಿದ ಘಟನೆ ಭಾನುವಾರ ಸಂಜೆ ಸಂಭವಿಸಿದೆ.
ಶಿವಮೊಗ್ಗ ಜಿಲ್ಲೆಯ ಮೂಲದ ಶಿನು ಡ್ಯಾನಿಯಲ್(40) ಮತ್ತು ದೀಪಕ್ ಎಂ.ವಿ. ಮೃತ ಯುವಕರು. ಶಿವಮೊಗ್ಗ ಜಿಲ್ಲೆಯ ವಿನ್ಸೆಂಟ್ ಎಂ.ಸಿ., ಮೋಹನ್ (34), ಶಿನು ಡ್ಯಾನಿಯಲ್(40) ಮತ್ತು ದೀಪಕ್ ಎಂ.ವಿ. ಎಂಬವರು ಭಾನುವಾರ ಸಂಜೆ ಸ್ನಾನ ಮಾಡಲೆಂದು ಸೀತಾನದಿ ಹೊಳೆಗೆ ತೆರಳಿದ್ದರು. ಶಿನು ಡ್ಯಾನಿಯಲ್ ಹೊಳೆಯ ನೀರಿನಲ್ಲಿ ಸ್ನಾನ ಮಾಡುತ್ತಿದ್ದಾಗ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ಶಿನು ಮುಳುಗುತ್ತಿದ್ದಾರೆಂದು ದೀಪಕ್, ರಕ್ಷಿಸಲು ನೀರಿಗೆ ಹಾರಿದ್ದಾರೆ.
ಆದರೆ ನೀರಿನ ಸುಳಿಯಲ್ಲಿ ಹೊರಗೆ ಬರಲಾಗದೆ ಶಿನು ಡ್ಯಾನಿಯಲ್ ಹಾಗೂ ದೀಪಕ್ ನೀರಿನಲ್ಲಿ ಮುಳುಗಿದ್ದಾರೆ. ಈ ಕುರಿತು ವಿನ್ಸೆಂಟ್ ಎಂ.ಸಿ. ನೀಡಿದ ಮಾಹಿತಿಯಂತೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Two drowned in hebri seetha river. The deceased has been Identifed as Mohan and Shinu.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm