ಬ್ರೇಕಿಂಗ್ ನ್ಯೂಸ್
26-02-24 01:26 pm Udupi Correspondent ಕರಾವಳಿ
ಉಡುಪಿ, ಫೆ.26: ಉಡುಪಿ ಜಿಲ್ಲೆಯ ಹೆಬ್ರಿ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಸೀತಾನದಿ ಹೊಳೆಗೆ ಬಿದ್ದು ಇಬ್ಬರು ಯುವಕರು ಸಾವನಪ್ಪಿದ ಘಟನೆ ಭಾನುವಾರ ಸಂಜೆ ಸಂಭವಿಸಿದೆ.
ಶಿವಮೊಗ್ಗ ಜಿಲ್ಲೆಯ ಮೂಲದ ಶಿನು ಡ್ಯಾನಿಯಲ್(40) ಮತ್ತು ದೀಪಕ್ ಎಂ.ವಿ. ಮೃತ ಯುವಕರು. ಶಿವಮೊಗ್ಗ ಜಿಲ್ಲೆಯ ವಿನ್ಸೆಂಟ್ ಎಂ.ಸಿ., ಮೋಹನ್ (34), ಶಿನು ಡ್ಯಾನಿಯಲ್(40) ಮತ್ತು ದೀಪಕ್ ಎಂ.ವಿ. ಎಂಬವರು ಭಾನುವಾರ ಸಂಜೆ ಸ್ನಾನ ಮಾಡಲೆಂದು ಸೀತಾನದಿ ಹೊಳೆಗೆ ತೆರಳಿದ್ದರು. ಶಿನು ಡ್ಯಾನಿಯಲ್ ಹೊಳೆಯ ನೀರಿನಲ್ಲಿ ಸ್ನಾನ ಮಾಡುತ್ತಿದ್ದಾಗ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ಶಿನು ಮುಳುಗುತ್ತಿದ್ದಾರೆಂದು ದೀಪಕ್, ರಕ್ಷಿಸಲು ನೀರಿಗೆ ಹಾರಿದ್ದಾರೆ.
ಆದರೆ ನೀರಿನ ಸುಳಿಯಲ್ಲಿ ಹೊರಗೆ ಬರಲಾಗದೆ ಶಿನು ಡ್ಯಾನಿಯಲ್ ಹಾಗೂ ದೀಪಕ್ ನೀರಿನಲ್ಲಿ ಮುಳುಗಿದ್ದಾರೆ. ಈ ಕುರಿತು ವಿನ್ಸೆಂಟ್ ಎಂ.ಸಿ. ನೀಡಿದ ಮಾಹಿತಿಯಂತೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Two drowned in hebri seetha river. The deceased has been Identifed as Mohan and Shinu.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm