ಬ್ರೇಕಿಂಗ್ ನ್ಯೂಸ್
26-02-24 09:57 pm Mangalore Correspondent ಕರಾವಳಿ
ಮಂಗಳೂರು, ಫೆ.26: ಎಂಎಸ್ಇಝೆಡ್ (ಮಂಗಳೂರು ವಿಶೇಷ ಆರ್ಥಿಕ ವಲಯ) ಸ್ವಾಮ್ಯದ ಗೇಲ್ ಇಂಡಿಯಾ ಕಂಪೆನಿ ಉದ್ಯೋಗ ನೀಡಲು ನಿರಾಕರಿಸುತ್ತಿದೆ ಎಂದು ಆರೋಪಿಸಿ ಜೆಬಿಎಫ್ ಕಂಪನಿಗಾಗಿ ಭೂಮಿ ಕಳೆದುಕೊಂಡ ಸಂತ್ರಸ್ತ ಉದ್ಯೋಗಿಗಳು ಎಂಎಸ್ಇಝೆಡ್ ಗೇಟ್ ಬಳಿ ಸೋಮವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಎಂಎಸ್ಇಝೆಡ್ ಸಾಮ್ಯದ ಜೆಬಿಎಫ್ ಕಂಪೆನಿಯಲ್ಲಿ ಕಳೆದ 8 ವರ್ಷದಿಂದ ಖಾಯಂ ಉದ್ಯೋಗಿಗಳಾಗಿದ್ದೆವು. 2020ರಲ್ಲಿ ಆರ್ಥಿಕ ತೊಂದರೆಯಿಂದ ಈ ಕಂಪೆನಿ ಮುಚ್ಚಲ್ಪಟ್ಟು, ತದನಂತರ 2023ರಲ್ಲಿ ಗೇಲ್ ಇಂಡಿಯಾದವರು ಆ ಕಂಪನಿಯನ್ನು ಖರೀದಿಸಿದ್ದಾರೆ. ಜೆಬಿಎಫ್ ನಲ್ಲಿ ಖಾಯಂ ಉದ್ಯೋಗಿಗಳಾಗಿದ್ದ ನಮಗೆ ಗೇಲ್ ಇಂಡಿಯಾ ಕಂಪೆನಿ ಉದ್ಯೋಗ ನೀಡಲು ಹಿಂದೇಟು ಹಾಕುತ್ತಿದೆ. ಹಲವು ಬಾರಿ ಕಂಪೆನಿಯವರನ್ನು ಸಂಪರ್ಕಿಸಿದಾಗಲು ಸರಿಯಾದ ಸ್ಪಂದನೆ ನೀಡುತ್ತಿಲ್ಲ ಎಂದು ಪ್ರತಿಭಟನಾಕಾರರರು ಆರೋಪಿಸಿದ್ದಾರೆ.
ಪ್ರತಿಭಟನೆ ನಡೆಸುತ್ತಿರುವ 75 ಮಂದಿ ಸಂತ್ರಸ್ತ ಉದ್ಯೋಗಿಗಳು ಎಂಎಸ್ಇಝೆಡ್ ಮುಖ್ಯ ದ್ವಾರದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಆರಂಭಿಸಿದ್ದಾರೆ. ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ, ಶಾಹುಲ್ ಹಮೀದ್ ಬಜ್ಪೆ, ಕಾಂಗ್ರೆಸ್ ಕಾರ್ಮಿಕ ಸಂಘಟನೆಯ ಲಾರೆನ್ಸ್, ಜೋಕಟ್ಟೆ ಗ್ರಾಮ ಪಂಚಾಯತ್ ಸದಸ್ಯ ಲೋಕೇಶ್ ಪೂಜಾರಿ, ಬಾಳ ಪಂಚಾಯತ್ ಅಧ್ಯಕ್ಷ ಶಂಕರ್ ಜೋಗಿ, ಸದಸ್ಯೆ ಸೌಮ್ಯಾ, ವಿಜಯ ಕಾನ, ರೈತ ಮೋರ್ಚಾ ಅಧ್ಯಕ್ಷ ರಾಜೇಶ್, ಮಾಜಿ ಸದಸ್ಯ ಆದಂ, ಸಂತೋಷ್ ಕೊರೆಯ, ಶಕ್ತಿ ಕೇಂದ್ರದ ಮುಖಂಡರು ಸೇರಿದಂತೆ ಹಲವರು ಭಾಗವಹಿಸಿದ್ದಾರೆ.
Cheating by GAIL company in Mangalore, Protest held blocking the road near MSE gate.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm