ಬ್ರೇಕಿಂಗ್ ನ್ಯೂಸ್
26-02-24 09:57 pm Mangalore Correspondent ಕರಾವಳಿ
ಮಂಗಳೂರು, ಫೆ.26: ಎಂಎಸ್ಇಝೆಡ್ (ಮಂಗಳೂರು ವಿಶೇಷ ಆರ್ಥಿಕ ವಲಯ) ಸ್ವಾಮ್ಯದ ಗೇಲ್ ಇಂಡಿಯಾ ಕಂಪೆನಿ ಉದ್ಯೋಗ ನೀಡಲು ನಿರಾಕರಿಸುತ್ತಿದೆ ಎಂದು ಆರೋಪಿಸಿ ಜೆಬಿಎಫ್ ಕಂಪನಿಗಾಗಿ ಭೂಮಿ ಕಳೆದುಕೊಂಡ ಸಂತ್ರಸ್ತ ಉದ್ಯೋಗಿಗಳು ಎಂಎಸ್ಇಝೆಡ್ ಗೇಟ್ ಬಳಿ ಸೋಮವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಎಂಎಸ್ಇಝೆಡ್ ಸಾಮ್ಯದ ಜೆಬಿಎಫ್ ಕಂಪೆನಿಯಲ್ಲಿ ಕಳೆದ 8 ವರ್ಷದಿಂದ ಖಾಯಂ ಉದ್ಯೋಗಿಗಳಾಗಿದ್ದೆವು. 2020ರಲ್ಲಿ ಆರ್ಥಿಕ ತೊಂದರೆಯಿಂದ ಈ ಕಂಪೆನಿ ಮುಚ್ಚಲ್ಪಟ್ಟು, ತದನಂತರ 2023ರಲ್ಲಿ ಗೇಲ್ ಇಂಡಿಯಾದವರು ಆ ಕಂಪನಿಯನ್ನು ಖರೀದಿಸಿದ್ದಾರೆ. ಜೆಬಿಎಫ್ ನಲ್ಲಿ ಖಾಯಂ ಉದ್ಯೋಗಿಗಳಾಗಿದ್ದ ನಮಗೆ ಗೇಲ್ ಇಂಡಿಯಾ ಕಂಪೆನಿ ಉದ್ಯೋಗ ನೀಡಲು ಹಿಂದೇಟು ಹಾಕುತ್ತಿದೆ. ಹಲವು ಬಾರಿ ಕಂಪೆನಿಯವರನ್ನು ಸಂಪರ್ಕಿಸಿದಾಗಲು ಸರಿಯಾದ ಸ್ಪಂದನೆ ನೀಡುತ್ತಿಲ್ಲ ಎಂದು ಪ್ರತಿಭಟನಾಕಾರರರು ಆರೋಪಿಸಿದ್ದಾರೆ.
ಪ್ರತಿಭಟನೆ ನಡೆಸುತ್ತಿರುವ 75 ಮಂದಿ ಸಂತ್ರಸ್ತ ಉದ್ಯೋಗಿಗಳು ಎಂಎಸ್ಇಝೆಡ್ ಮುಖ್ಯ ದ್ವಾರದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಆರಂಭಿಸಿದ್ದಾರೆ. ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ, ಶಾಹುಲ್ ಹಮೀದ್ ಬಜ್ಪೆ, ಕಾಂಗ್ರೆಸ್ ಕಾರ್ಮಿಕ ಸಂಘಟನೆಯ ಲಾರೆನ್ಸ್, ಜೋಕಟ್ಟೆ ಗ್ರಾಮ ಪಂಚಾಯತ್ ಸದಸ್ಯ ಲೋಕೇಶ್ ಪೂಜಾರಿ, ಬಾಳ ಪಂಚಾಯತ್ ಅಧ್ಯಕ್ಷ ಶಂಕರ್ ಜೋಗಿ, ಸದಸ್ಯೆ ಸೌಮ್ಯಾ, ವಿಜಯ ಕಾನ, ರೈತ ಮೋರ್ಚಾ ಅಧ್ಯಕ್ಷ ರಾಜೇಶ್, ಮಾಜಿ ಸದಸ್ಯ ಆದಂ, ಸಂತೋಷ್ ಕೊರೆಯ, ಶಕ್ತಿ ಕೇಂದ್ರದ ಮುಖಂಡರು ಸೇರಿದಂತೆ ಹಲವರು ಭಾಗವಹಿಸಿದ್ದಾರೆ.
Cheating by GAIL company in Mangalore, Protest held blocking the road near MSE gate.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm