ಬ್ರೇಕಿಂಗ್ ನ್ಯೂಸ್
29-02-24 08:00 pm Mangalore Correspondent ಕರಾವಳಿ
ಉಳ್ಳಾಲ, ಫೆ.29: ಸ್ವಂತ ಮನೆ ಪುನರ್ ನಿರ್ಮಾಣ ಹಂತದಲ್ಲಿದ್ದ ವೇಳೆಯಲ್ಲೇ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಸಮೀಪದ ಲಕ್ಷ್ಮಿ ಗುಡ್ಡೆ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.
ಮೂಲತಃ ಕುಂಪಲ ಆಶ್ರಯ ಕಾಲನಿ ನಿವಾಸಿ ಧನರಾಜ್ ಪಿ. ಪೂಜಾರಿ(32) ಆತ್ಮಹತ್ಯೆಗೈದ ಯುವಕ. ಆಶ್ರಯ ಕಾಲನಿಯಲ್ಲಿ ನೆಲೆಸಿದ್ದ ಧನರಾಜ್ ಕುಟುಂಬವು ಮನೆ ಪುನರ್ ನಿರ್ಮಾಣದ ಹಿನ್ನೆಲೆಯಲ್ಲಿ ಸಮೀಪದ ಲಕ್ಷ್ಮೀಗುಡ್ಡೆಯ ಬಾಡಿಗೆ ಮನೆಯಲ್ಲಿ ನೆಲೆಸಿತ್ತು. ಅವಿವಾಹಿತನಾಗಿರುವ ಧನರಾಜ್ ದೇರಳಕಟ್ಟೆಯ ಯೆನಪೋಯ ಪಾರ್ಕಲ್ಲಿ ಆಟೋ ರಿಕ್ಷಾ ಚಲಾಯಿಸುತ್ತಿದ್ದ. ಇಂದು ಸಂಜೆ ಧನರಾಜ್ ತಾಯಿ ಕೆಲಸ ಮುಗಿಸಿ ಮನೆಗೆ ಮರಳಿದಾಗ ಧನರಾಜ್ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಮೃತ ಧನರಾಜ್ ತಂದೆ ರಿಕ್ಷಾ ಚಾಲಕರಾಗಿರುವ ಲಿಂಗಪ್ಪ ಪೂಜಾರಿಯವರು ಅನಾರೋಗ್ಯಕ್ಕೊಳಗಾಗಿದ್ದು ಇದರಿಂದಾಗಿ ಧನರಾಜ್ ಮನನೊಂದು ಆತ್ಮಹತ್ಯೆಗೈದಿರುವ ಶಂಕೆ ಇದೆ. ಹಿಂದೂ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಧನರಾಜ್ ತಂದೆ, ತಾಯಿ, ಸಹೋದರನನ್ನು ಅಗಲಿದ್ದಾನೆ.
ಸುಸೈಡ್ ಸ್ಪಾಟ್ ಕುಂಪಲ
ಎರಡು ವರ್ಷಗಳ ಹಿಂದೆ ನಡೆದ ರೂಪದರ್ಶಿ ಪ್ರೇಕ್ಷಾ ಆತ್ಮಹತ್ಯೆ ನಂತರ ಕುಂಪಲ ಪ್ರದೇಶದಲ್ಲಿ ಸಾಲು, ಸಾಲಾಗಿ ಹದಿಹರೆಯದ ಯುವಕ, ಯುವತಿಯರು ಆತ್ಮಹತ್ಯೆಗೈದು ಅಕಾಲಿಕ ಮರಣವನ್ನಪ್ಪುತ್ತಿದ್ದಾರೆ. ಕುಂಪಲ ಪ್ರದೇಶವು ಸುಸೈಡ್ ಸ್ಪಾಟ್ ಆಗಿ ಮಾರ್ಪಟ್ಟಂತೆ ಆಗಿದೆ.
32 year old youth commits suicide at his residence in Kumpala Mangalore. The deceased has been identifying as Dhanraj Poojari.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm