ಬ್ರೇಕಿಂಗ್ ನ್ಯೂಸ್
29-02-24 08:00 pm Mangalore Correspondent ಕರಾವಳಿ
ಉಳ್ಳಾಲ, ಫೆ.29: ಸ್ವಂತ ಮನೆ ಪುನರ್ ನಿರ್ಮಾಣ ಹಂತದಲ್ಲಿದ್ದ ವೇಳೆಯಲ್ಲೇ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಸಮೀಪದ ಲಕ್ಷ್ಮಿ ಗುಡ್ಡೆ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.
ಮೂಲತಃ ಕುಂಪಲ ಆಶ್ರಯ ಕಾಲನಿ ನಿವಾಸಿ ಧನರಾಜ್ ಪಿ. ಪೂಜಾರಿ(32) ಆತ್ಮಹತ್ಯೆಗೈದ ಯುವಕ. ಆಶ್ರಯ ಕಾಲನಿಯಲ್ಲಿ ನೆಲೆಸಿದ್ದ ಧನರಾಜ್ ಕುಟುಂಬವು ಮನೆ ಪುನರ್ ನಿರ್ಮಾಣದ ಹಿನ್ನೆಲೆಯಲ್ಲಿ ಸಮೀಪದ ಲಕ್ಷ್ಮೀಗುಡ್ಡೆಯ ಬಾಡಿಗೆ ಮನೆಯಲ್ಲಿ ನೆಲೆಸಿತ್ತು. ಅವಿವಾಹಿತನಾಗಿರುವ ಧನರಾಜ್ ದೇರಳಕಟ್ಟೆಯ ಯೆನಪೋಯ ಪಾರ್ಕಲ್ಲಿ ಆಟೋ ರಿಕ್ಷಾ ಚಲಾಯಿಸುತ್ತಿದ್ದ. ಇಂದು ಸಂಜೆ ಧನರಾಜ್ ತಾಯಿ ಕೆಲಸ ಮುಗಿಸಿ ಮನೆಗೆ ಮರಳಿದಾಗ ಧನರಾಜ್ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಮೃತ ಧನರಾಜ್ ತಂದೆ ರಿಕ್ಷಾ ಚಾಲಕರಾಗಿರುವ ಲಿಂಗಪ್ಪ ಪೂಜಾರಿಯವರು ಅನಾರೋಗ್ಯಕ್ಕೊಳಗಾಗಿದ್ದು ಇದರಿಂದಾಗಿ ಧನರಾಜ್ ಮನನೊಂದು ಆತ್ಮಹತ್ಯೆಗೈದಿರುವ ಶಂಕೆ ಇದೆ. ಹಿಂದೂ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಧನರಾಜ್ ತಂದೆ, ತಾಯಿ, ಸಹೋದರನನ್ನು ಅಗಲಿದ್ದಾನೆ.
ಸುಸೈಡ್ ಸ್ಪಾಟ್ ಕುಂಪಲ
ಎರಡು ವರ್ಷಗಳ ಹಿಂದೆ ನಡೆದ ರೂಪದರ್ಶಿ ಪ್ರೇಕ್ಷಾ ಆತ್ಮಹತ್ಯೆ ನಂತರ ಕುಂಪಲ ಪ್ರದೇಶದಲ್ಲಿ ಸಾಲು, ಸಾಲಾಗಿ ಹದಿಹರೆಯದ ಯುವಕ, ಯುವತಿಯರು ಆತ್ಮಹತ್ಯೆಗೈದು ಅಕಾಲಿಕ ಮರಣವನ್ನಪ್ಪುತ್ತಿದ್ದಾರೆ. ಕುಂಪಲ ಪ್ರದೇಶವು ಸುಸೈಡ್ ಸ್ಪಾಟ್ ಆಗಿ ಮಾರ್ಪಟ್ಟಂತೆ ಆಗಿದೆ.
32 year old youth commits suicide at his residence in Kumpala Mangalore. The deceased has been identifying as Dhanraj Poojari.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm