ಬ್ರೇಕಿಂಗ್ ನ್ಯೂಸ್
29-02-24 10:39 pm Mangalore Correspondent ಕರಾವಳಿ
ಮಂಗಳೂರು, ಫೆ.29: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದನ್ನು ಖಂಡಿಸಿ ಬಜರಂಗದಳ ಮತ್ತು ವಿಶ್ವ ಹಿಂದು ಪರಿಷತ್ ಕಾರ್ಯಕರ್ತರು ರಾಜ್ಯಸಭೆ ಸದಸ್ಯ ನಾಸಿರ್ ಹುಸೇನ್ ಪ್ರತಿಕೃತಿಯನ್ನು ಬೆಂಕಿ ಕೊಟ್ಟು ದಹಿಸಿ ಪ್ರತಿಭಟನೆ ನಡೆಸಿದರು.
ನಗರದ ಕದ್ರಿ ಮಲ್ಲಿಕಟ್ಟೆಯ ವೃತ್ತದಲ್ಲಿ ಗುರುವಾರ ಸಂಜೆಯ ವೇಳೆಗೆ ನೂರಾರು ಕಾರ್ಯಕರ್ತರು ಸೇರಿ ಪಾಕ್ ಪರ ಘೋಷಣೆ ಕೂಗಿದ ಕೃತ್ಯವನ್ನು ಖಂಡಿಸಿ ಧಿಕ್ಕಾರ ಕೂಗಿದ್ದಾರೆ. ಕಾಂಗ್ರೆಸ್ ರಾಜ್ಯ ಸರಕಾರ ಮತ್ತು ಕಾಂಗ್ರೆಸ್ ನಾಯಕರಿಗೆ ಧಿಕ್ಕಾರ ಹಾಕಿದ್ದಾರೆ.







ಬಳಿಕ ನಾಸಿರ್ ಹುಸೇನ್ ಪ್ರತಿಕೃತಿಯನ್ನು ನೆಲದಲ್ಲಿ ಹಾಕಿ, ತುಳಿದು ಕೊನೆಗೆ ಬೆಂಕಿ ಕೊಟ್ಟು ಸುಟ್ಟು ಹಾಕಿದ್ದಾರೆ. ಶಿವಾನಂದ ಮೆಂಡನ್ ನೇತೃತ್ವದಲ್ಲಿ ಕಾರ್ಯಕರ್ತರು ದೇಶದ್ರೋಹಿ ನಾಸಿರ್ ಹುಸೇನ್ ಮತ್ತು ಬೆಂಬಲಿಗರನ್ನು ಬಂಧಿಸುವಂತೆ ಒತ್ತಾಯ ಮಾಡಿದ್ದಾರೆ.
Pro-Pak slogan case, VHP in Mangalore protest burning the image of Nasir.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am