ಬ್ರೇಕಿಂಗ್ ನ್ಯೂಸ್
29-02-24 10:39 pm Mangalore Correspondent ಕರಾವಳಿ
ಮಂಗಳೂರು, ಫೆ.29: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದನ್ನು ಖಂಡಿಸಿ ಬಜರಂಗದಳ ಮತ್ತು ವಿಶ್ವ ಹಿಂದು ಪರಿಷತ್ ಕಾರ್ಯಕರ್ತರು ರಾಜ್ಯಸಭೆ ಸದಸ್ಯ ನಾಸಿರ್ ಹುಸೇನ್ ಪ್ರತಿಕೃತಿಯನ್ನು ಬೆಂಕಿ ಕೊಟ್ಟು ದಹಿಸಿ ಪ್ರತಿಭಟನೆ ನಡೆಸಿದರು.
ನಗರದ ಕದ್ರಿ ಮಲ್ಲಿಕಟ್ಟೆಯ ವೃತ್ತದಲ್ಲಿ ಗುರುವಾರ ಸಂಜೆಯ ವೇಳೆಗೆ ನೂರಾರು ಕಾರ್ಯಕರ್ತರು ಸೇರಿ ಪಾಕ್ ಪರ ಘೋಷಣೆ ಕೂಗಿದ ಕೃತ್ಯವನ್ನು ಖಂಡಿಸಿ ಧಿಕ್ಕಾರ ಕೂಗಿದ್ದಾರೆ. ಕಾಂಗ್ರೆಸ್ ರಾಜ್ಯ ಸರಕಾರ ಮತ್ತು ಕಾಂಗ್ರೆಸ್ ನಾಯಕರಿಗೆ ಧಿಕ್ಕಾರ ಹಾಕಿದ್ದಾರೆ.







ಬಳಿಕ ನಾಸಿರ್ ಹುಸೇನ್ ಪ್ರತಿಕೃತಿಯನ್ನು ನೆಲದಲ್ಲಿ ಹಾಕಿ, ತುಳಿದು ಕೊನೆಗೆ ಬೆಂಕಿ ಕೊಟ್ಟು ಸುಟ್ಟು ಹಾಕಿದ್ದಾರೆ. ಶಿವಾನಂದ ಮೆಂಡನ್ ನೇತೃತ್ವದಲ್ಲಿ ಕಾರ್ಯಕರ್ತರು ದೇಶದ್ರೋಹಿ ನಾಸಿರ್ ಹುಸೇನ್ ಮತ್ತು ಬೆಂಬಲಿಗರನ್ನು ಬಂಧಿಸುವಂತೆ ಒತ್ತಾಯ ಮಾಡಿದ್ದಾರೆ.
Pro-Pak slogan case, VHP in Mangalore protest burning the image of Nasir.
03-01-26 03:24 pm
HK News Desk
Ballari SP Pavan Nejjur suspended: ಬಳ್ಳಾರಿ ಘರ...
02-01-26 10:24 pm
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
03-01-26 03:43 pm
Mangalore Correspondent
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm