ಬ್ರೇಕಿಂಗ್ ನ್ಯೂಸ್
26-11-20 12:35 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 26: ಬಹುನಿರೀಕ್ಷಿತ ಗೈಲ್ ಕಂಪನಿಯ ನೈಸರ್ಗಿಕ ಅನಿಲ ಕೊಚ್ಚಿಯಿಂದ ಪೈಪ್ ಲೈನ್ ಮೂಲಕ ಮಂಗಳೂರು ತಲುಪಿದ್ದು, ಮೊದಲ ಹಂತದಲ್ಲೇ ಎಂಸಿಎಫ್ ನಲ್ಲಿ ನೈಸರ್ಗಿಕ ಅನಿಲ ಬಳಕೆಗೆ ಯೋಜನೆ ಹಾಕಲಾಗಿದೆ.
ಈವರೆಗೆ ಎಂಸಿಎಫ್ ನಲ್ಲಿ ನ್ಯಾಫ್ತಾ ಬಳಸಿ ಯೂರಿಯಾ ಮತ್ತಿತರ ರಸಗೊಬ್ಬರ ತಯಾರಿ ನಡೆಸಲಾಗುತ್ತಿತ್ತು. ಆದರೆ, ನ್ಯಾಫ್ತಾ ಬಳಕೆಯಿಂದ ಪರಿಸರಕ್ಕೆ ಮಾರಕ ಮತ್ತು ಉತ್ಪಾದನಾ ವೆಚ್ಚ ಅಧಿಕ ಎನ್ನುವ ನೆಲೆಯಲ್ಲಿ ನ್ಯಾಫ್ತಾ ಬಳಕೆಯನ್ನು ಆರು ವರ್ಷಗಳ ಹಿಂದೆ ಕೇಂದ್ರ ಸರಕಾರ ನಿಷೇಧಿಸಿತ್ತು. ಕೇಂದ್ರ ಸರಕಾರದ ನಿಷೇಧ ಆದೇಶದಿಂದ ಒಂದು ಹಂತದಲ್ಲಿ ಎಂಸಿಎಫ್ ಉತ್ಪಾದನೆಯನ್ನೂ ಸ್ಥಗಿತಗೊಳಿಸಿತ್ತು. ಆನಂತರ ನೈಸರ್ಗಿಕ ಅನಿಲ ಲಭ್ಯವಾಗುವ ವರೆಗೆ ನ್ಯಾಫ್ತಾ ಬಳಸಲು ಸರಕಾರ ಅನುಮತಿ ನೀಡಿತ್ತು.


ಮೂರು ವರ್ಷಗಳ ಮೊದಲೇ ಗೈಲ್ ಪೈಪ್ ಲೈನ್ ಮೂಲಕ ನೈಸರ್ಗಿಕ ಅನಿಲ ಪೂರೈಕೆಯಾಗಬೇಕಿತ್ತು. ಆದರೆ, ಪೈಪ್ ಲೈನ್ ಹಾಕುವುದು ವಿಳಂಬವಾಗಿದ್ದರಿಂದ ಅದು ಸಾಧ್ಯವಾಗಿರಲಿಲ್ಲ. ಇದೀಗ ಅನಿಲ ಪೂರೈಕೆ ಆರಂಭಗೊಂಡಿದ್ದು ಆರಂಭಿಕ ಹಂತದ ಪ್ರಯೋಗ ನಡೆಸಲಾಗುತ್ತಿದೆ. ಅನಿಲ ಆಧಾರಿತ ಯಂತ್ರಗಳನ್ನು ಅಳವಡಿಸಿ ಕಾರ್ಯ ಚಟುವಟಿಕೆಯನ್ನು ಬಗ್ಗೆ ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ.
ಅಲ್ಲದೆ, ನೈಸರ್ಗಿಕ ಅನಿಲ ಸ್ಟೋರೇಜ್ ವ್ಯವಸ್ಥೆಯನ್ನೂ ಮಾಡಲಾಗುತ್ತಿದೆ. ಮುಂದಿನ ತಿಂಗಳಿಂದ ಅಧಿಕೃತವಾಗಿ ನೈಸರ್ಗಿಕ ಅನಿಲದಿಂದ ರಸಗೊಬ್ಬರ ತಯಾರಿ ಆರಂಭಗೊಳ್ಳಲಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಎಂಆರ್ ಪಿಎಲ್ ಗೂ ಗೈಲ್ ಕಂಪನಿಯಿಂದ ನೈಸರ್ಗಿಕ ಅನಿಲ ಪೂರೈಸಲಿದೆ. ಸದ್ಯ ಎಂಆರ್ ಪಿಎಲ್ ನಲ್ಲಿ ಪ್ರತಿದಿನ 2500 ಟನ್ ಎಲ್ ಪಿಜಿ ಉತ್ಪಾದನೆಯಾಗುತ್ತಿದ್ದು, ಅದನ್ನು ರಾಜ್ಯದ ವಿವಿಧೆಡೆಗೆ ಪೂರೈಸಲಾಗುತ್ತಿದೆ. ಇಲ್ಲಿ ಪೆಟ್ರೋಲಿಯಂ ಕಚ್ಚಾ ತೈಲದಿಂದ ಎಲ್ ಪಿಜಿ ಉತ್ಪಾದನೆ ಮಾಡಲಾಗುತ್ತಿತ್ತು. ಇನ್ನು ಗೈಲ್ ಪೂರೈಸುವ ನೈಸರ್ಗಿಕ ಅನಿಲದಿಂದಲೇ ಎಲ್ ಪಿಜಿ ಉತ್ಪಾದನೆಯಾಗಲಿದೆ.
The much-delayed Kochi-Mangalore natural gas pipeline project is finally ready for commissioning any day from now as the national energy major Gail India has completed the final 540-metre treacherous stretch across the Chandragiri river in northern Kerala, according to a senior company official.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm