ಬ್ರೇಕಿಂಗ್ ನ್ಯೂಸ್
01-03-24 11:02 pm Mangalore Correspondent ಕರಾವಳಿ
ಮಂಗಳೂರು, ಮಾ.1: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ಪ್ರಮುಖ ಕಾರ್ಯಕರ್ತರಿಂದ ಮಾಹಿತಿ ಸಂಗ್ರಹಿಸಲು ರಾಜ್ಯ ಬಿಜೆಪಿಯಿಂದ ವೀಕ್ಷಕರಾಗಿ ನೇಮಿಸಲ್ಪಟ್ಟ ಮಾಜಿ ಸಚಿವ ಅರವಿಂದ ಲಿಂಬಾವಳಿ ಶುಕ್ರವಾರ ಮಂಗಳೂರಿಗೆ ಆಗಮಿಸಿದ್ದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅರವಿಂದ ಲಿಂಬಾವಳಿಯವರು ಶಾಸಕರು, ಮಾಜಿ ಶಾಸಕರು, ಮಂಡಲ ಅಧ್ಯಕ್ಷರು, ಜಿಲ್ಲಾ ಬಿಜೆಪಿ ಸಮಿತಿಯ ಪದಾಧಿಕಾರಿಗಳನ್ನು ಒಬ್ಬೊಬ್ಬರಾಗಿಯೇ ಭೇಟಿಯಾಗಿ ಮಾಹಿತಿ ಸಂಗ್ರಹಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬದಲಾವಣೆ ಯಾಕೆ ಮತ್ತು ಯಾರು ಹೊಸ ಅಭ್ಯರ್ಥಿಯಾಗಬೇಕು ಎಂಬ ಬಗ್ಗೆ ಲಿಂಬಾವಳಿ ಮಾಹಿತಿಗಳನ್ನು ಕೇಳಿ ಪಡೆದಿದ್ದಾರೆ.
ರಾಜ್ಯ ಬಿಜೆಪಿ ನೀಡಿರುವ ಹಲವು ಪ್ರಶ್ನಾವಳಿಗಳನ್ನು ಮುಂದಿಟ್ಟು ಲಿಂಬಾವಳಿ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಒಟ್ಟು ಜಿಲ್ಲೆಯ ಬೆಳವಣಿಗೆ, ಚುನಾವಣೆ ಎದುರಿಸಲು ಪಕ್ಷ ಎಷ್ಟರ ಮಟ್ಟಿಗೆ ಸಿದ್ಧವಾಗಿದೆ ಎನ್ನುವ ಬಗ್ಗೆಯೂ ಪ್ರಮುಖರಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಬೆಳಗ್ಗಿನಿಂದ ಸಂಜೆಯ ವರೆಗೂ ಲಿಂಬಾವಳಿ ಪಕ್ಷದ ಕಾರ್ಯಕರ್ತರಿಂದ ಮಾಹಿತಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ವನ್ ಟು ವನ್ ಅಭಿಪ್ರಾಯ ಸಂಗ್ರಹ ಆಗಿರುವುದರಿಂದ ಒಟ್ಟು ಜಿಲ್ಲೆಯಲ್ಲಾಗುತ್ತಿರುವ ಬೆಳವಣಿಗೆ, ಹಾಲಿ ಸಂಸದ ನಳಿನ್ ಕುಮಾರ್ ಬಗ್ಗೆ ಕಾರ್ಯಕರ್ತರ ವಿರೋಧ, ಅರುಣ್ ಪುತ್ತಿಲ ಮತ್ತು ಸತ್ಯಜಿತ್ ಸುರತ್ಕಲ್ ಬಂಡಾಯದ ವಿಚಾರ ಎಲ್ಲವನ್ನೂ ಕೇಳಿ ಪಡೆದಿರುವ ಸಾಧ್ಯತೆಯಿದೆ.
Former minister Aravind Limbavali, who was appointed as an observer by the state BJP to collect information from key workers on who should be the candidate in Dakshina Kannada Lok Sabha constituency, arrived in Mangaluru on Friday.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm