ಬ್ರೇಕಿಂಗ್ ನ್ಯೂಸ್
01-03-24 11:02 pm Mangalore Correspondent ಕರಾವಳಿ
ಮಂಗಳೂರು, ಮಾ.1: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ಪ್ರಮುಖ ಕಾರ್ಯಕರ್ತರಿಂದ ಮಾಹಿತಿ ಸಂಗ್ರಹಿಸಲು ರಾಜ್ಯ ಬಿಜೆಪಿಯಿಂದ ವೀಕ್ಷಕರಾಗಿ ನೇಮಿಸಲ್ಪಟ್ಟ ಮಾಜಿ ಸಚಿವ ಅರವಿಂದ ಲಿಂಬಾವಳಿ ಶುಕ್ರವಾರ ಮಂಗಳೂರಿಗೆ ಆಗಮಿಸಿದ್ದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅರವಿಂದ ಲಿಂಬಾವಳಿಯವರು ಶಾಸಕರು, ಮಾಜಿ ಶಾಸಕರು, ಮಂಡಲ ಅಧ್ಯಕ್ಷರು, ಜಿಲ್ಲಾ ಬಿಜೆಪಿ ಸಮಿತಿಯ ಪದಾಧಿಕಾರಿಗಳನ್ನು ಒಬ್ಬೊಬ್ಬರಾಗಿಯೇ ಭೇಟಿಯಾಗಿ ಮಾಹಿತಿ ಸಂಗ್ರಹಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬದಲಾವಣೆ ಯಾಕೆ ಮತ್ತು ಯಾರು ಹೊಸ ಅಭ್ಯರ್ಥಿಯಾಗಬೇಕು ಎಂಬ ಬಗ್ಗೆ ಲಿಂಬಾವಳಿ ಮಾಹಿತಿಗಳನ್ನು ಕೇಳಿ ಪಡೆದಿದ್ದಾರೆ.
ರಾಜ್ಯ ಬಿಜೆಪಿ ನೀಡಿರುವ ಹಲವು ಪ್ರಶ್ನಾವಳಿಗಳನ್ನು ಮುಂದಿಟ್ಟು ಲಿಂಬಾವಳಿ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಒಟ್ಟು ಜಿಲ್ಲೆಯ ಬೆಳವಣಿಗೆ, ಚುನಾವಣೆ ಎದುರಿಸಲು ಪಕ್ಷ ಎಷ್ಟರ ಮಟ್ಟಿಗೆ ಸಿದ್ಧವಾಗಿದೆ ಎನ್ನುವ ಬಗ್ಗೆಯೂ ಪ್ರಮುಖರಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಬೆಳಗ್ಗಿನಿಂದ ಸಂಜೆಯ ವರೆಗೂ ಲಿಂಬಾವಳಿ ಪಕ್ಷದ ಕಾರ್ಯಕರ್ತರಿಂದ ಮಾಹಿತಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ವನ್ ಟು ವನ್ ಅಭಿಪ್ರಾಯ ಸಂಗ್ರಹ ಆಗಿರುವುದರಿಂದ ಒಟ್ಟು ಜಿಲ್ಲೆಯಲ್ಲಾಗುತ್ತಿರುವ ಬೆಳವಣಿಗೆ, ಹಾಲಿ ಸಂಸದ ನಳಿನ್ ಕುಮಾರ್ ಬಗ್ಗೆ ಕಾರ್ಯಕರ್ತರ ವಿರೋಧ, ಅರುಣ್ ಪುತ್ತಿಲ ಮತ್ತು ಸತ್ಯಜಿತ್ ಸುರತ್ಕಲ್ ಬಂಡಾಯದ ವಿಚಾರ ಎಲ್ಲವನ್ನೂ ಕೇಳಿ ಪಡೆದಿರುವ ಸಾಧ್ಯತೆಯಿದೆ.
Former minister Aravind Limbavali, who was appointed as an observer by the state BJP to collect information from key workers on who should be the candidate in Dakshina Kannada Lok Sabha constituency, arrived in Mangaluru on Friday.
10-06-25 11:19 am
HK News Desk
Chitradurga marriage: 2ನೇ ಮದುವೆಗೆ ತಯಾರಿ ; ಹಸೆ...
09-06-25 04:41 pm
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
10-06-25 11:26 am
HK News Desk
ಮೇಘಾಲಯಕ್ಕೆ ಹನಿಮೂನ್ ಹೋಗಿದ್ದಾಗಲೇ ಗಂಡನ ಅಂತ್ಯ, ಸು...
09-06-25 09:20 pm
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm