ಬ್ರೇಕಿಂಗ್ ನ್ಯೂಸ್
26-11-20 02:52 pm Mangalore Correspondent ಕರಾವಳಿ
ಮಂಗಳೂರು, ನ.26 : ಶಕ್ತಿನಗರದ ನಾಲ್ಯ ಪದವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಸರಕಾರದ ಆದೇಶ ಬಂದಿದೆ. ಆ ಮೂಲಕ ಈ ಭಾಗದ ಜನರ ಬಹುಕಾಲದ ಕನಸು ಈಡೇರಿಸಿದಂತಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಶಾಸಕನಾಗಿ ಆಯ್ಕೆಯಾದ ಪ್ರಾರಂಭದ ದಿನಗಳಲ್ಲಿ ನಾಲ್ಯಪದವಿನಲ್ಲಿ ಪದವಿಪೂರ್ವ ಕಾಲೇಜು ಸ್ಥಾಪನೆಯ ಕುರಿತು ಸಾರ್ವಜನಿಕರ ಜೊತೆ ಚರ್ಚಿಸಿ ಸರಕಾರಕ್ಕೆ ಮನವಿ ಸಲ್ಲಿಸಿದ್ದೆ. ಆ ಬಳಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಲ್ಲಿ ಈ ವಿಚಾರವಾಗಿ ಚರ್ಚಿಸಿ ಕಾಲೇಜು ಸ್ಥಾಪನೆಗೆ ಕೋರಿದ್ದೆ. ಇಂದು ಸರಕಾರವು ಆದೇಶ ಸಂಖ್ಯೆ ಇಪಿ 216 ಎಸ್ಎಚ್ಎಚ್ 2020 ಪ್ರಕಾರ ಕಾಲೇಜು ಸ್ಥಾಪನೆಗೆ ಅಧಿಕೃತ ಆದೇಶ ಹೊರಡಿಸಿದ್ದು, ಇದಕ್ಕಾಗಿ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್, ಶಿಕ್ಷಣ ಇಲಾಖೆಯ ಪ್ರಮುಖ ಅಧಿಕಾರಿಗಳಿಗೂ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಶಕ್ತಿನಗರ ಪರಿಸರದ ವಿಧ್ಯಾರ್ಥಿಗಳು ತಮ್ಮ ಕಾಲೇಜು ಶಿಕ್ಷಣಕ್ಕಾಗಿ ನಗರಕ್ಕೆ ಬರಬೇಕಿತ್ತು. ಈ ಪರಿಸರದ ಜನರ ಬೇಡಿಕೆಯನ್ನು ಈಡೇರಿಸುವ ಪ್ರಯತ್ನಕ್ಕೆ ಇಂದು ಫಲ ದೊರೆತಿದೆ. ಒಬ್ಬ ಶಾಸಕನಾಗಿ ಜನರಿಗೆ ನೀಡಿದ್ದ ಭರವಸೆಯನ್ನು ಈಡೇರಿಸಿದ ನೆಮ್ಮದಿ ಇದೆ. ಇನ್ನು ಮುಂದಿನ ದಿನಗಳಲ್ಲಿ ಈ ಭಾಗದ ವಿಧ್ಯಾರ್ಥಿಗಳು ಶಕ್ತಿನಗರದಲ್ಲೇ ತಮ್ಮ ಪದವಿ ವಿಧ್ಯಾಭ್ಯಾಸ ಮುಂದುವರಿಸಬಹುದು. ಸದ್ಯ ಈಗ ನಾಲ್ಯಪದವಿನಲ್ಲಿರುವ ಶಾಲಾ ಕಟ್ಟಡದಲ್ಲೇ ಕಾಲೇಜು ತರಗತಿ ಪ್ರಾರಂಭಿಸಲಾಗುವುದು. ಇನ್ನು ಮುಂದಿನ ದಿನಗಳಲ್ಲಿ ಕಾಲೇಜಿಗೆ ಹೊಸತಾದ ಕಟ್ಟಡ ನಿರ್ಮಾಣಕ್ಕಾಗಿ ಯೋಜನೆ ರೂಪಿಸಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
Govt has ordered for Construction of Degree college in Shaktinagar, Mangalore stated MLA Vedavyas Kamath.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am