ಬ್ರೇಕಿಂಗ್ ನ್ಯೂಸ್
26-11-20 02:52 pm Mangalore Correspondent ಕರಾವಳಿ
ಮಂಗಳೂರು, ನ.26 : ಶಕ್ತಿನಗರದ ನಾಲ್ಯ ಪದವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಸರಕಾರದ ಆದೇಶ ಬಂದಿದೆ. ಆ ಮೂಲಕ ಈ ಭಾಗದ ಜನರ ಬಹುಕಾಲದ ಕನಸು ಈಡೇರಿಸಿದಂತಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಶಾಸಕನಾಗಿ ಆಯ್ಕೆಯಾದ ಪ್ರಾರಂಭದ ದಿನಗಳಲ್ಲಿ ನಾಲ್ಯಪದವಿನಲ್ಲಿ ಪದವಿಪೂರ್ವ ಕಾಲೇಜು ಸ್ಥಾಪನೆಯ ಕುರಿತು ಸಾರ್ವಜನಿಕರ ಜೊತೆ ಚರ್ಚಿಸಿ ಸರಕಾರಕ್ಕೆ ಮನವಿ ಸಲ್ಲಿಸಿದ್ದೆ. ಆ ಬಳಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಲ್ಲಿ ಈ ವಿಚಾರವಾಗಿ ಚರ್ಚಿಸಿ ಕಾಲೇಜು ಸ್ಥಾಪನೆಗೆ ಕೋರಿದ್ದೆ. ಇಂದು ಸರಕಾರವು ಆದೇಶ ಸಂಖ್ಯೆ ಇಪಿ 216 ಎಸ್ಎಚ್ಎಚ್ 2020 ಪ್ರಕಾರ ಕಾಲೇಜು ಸ್ಥಾಪನೆಗೆ ಅಧಿಕೃತ ಆದೇಶ ಹೊರಡಿಸಿದ್ದು, ಇದಕ್ಕಾಗಿ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್, ಶಿಕ್ಷಣ ಇಲಾಖೆಯ ಪ್ರಮುಖ ಅಧಿಕಾರಿಗಳಿಗೂ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಶಕ್ತಿನಗರ ಪರಿಸರದ ವಿಧ್ಯಾರ್ಥಿಗಳು ತಮ್ಮ ಕಾಲೇಜು ಶಿಕ್ಷಣಕ್ಕಾಗಿ ನಗರಕ್ಕೆ ಬರಬೇಕಿತ್ತು. ಈ ಪರಿಸರದ ಜನರ ಬೇಡಿಕೆಯನ್ನು ಈಡೇರಿಸುವ ಪ್ರಯತ್ನಕ್ಕೆ ಇಂದು ಫಲ ದೊರೆತಿದೆ. ಒಬ್ಬ ಶಾಸಕನಾಗಿ ಜನರಿಗೆ ನೀಡಿದ್ದ ಭರವಸೆಯನ್ನು ಈಡೇರಿಸಿದ ನೆಮ್ಮದಿ ಇದೆ. ಇನ್ನು ಮುಂದಿನ ದಿನಗಳಲ್ಲಿ ಈ ಭಾಗದ ವಿಧ್ಯಾರ್ಥಿಗಳು ಶಕ್ತಿನಗರದಲ್ಲೇ ತಮ್ಮ ಪದವಿ ವಿಧ್ಯಾಭ್ಯಾಸ ಮುಂದುವರಿಸಬಹುದು. ಸದ್ಯ ಈಗ ನಾಲ್ಯಪದವಿನಲ್ಲಿರುವ ಶಾಲಾ ಕಟ್ಟಡದಲ್ಲೇ ಕಾಲೇಜು ತರಗತಿ ಪ್ರಾರಂಭಿಸಲಾಗುವುದು. ಇನ್ನು ಮುಂದಿನ ದಿನಗಳಲ್ಲಿ ಕಾಲೇಜಿಗೆ ಹೊಸತಾದ ಕಟ್ಟಡ ನಿರ್ಮಾಣಕ್ಕಾಗಿ ಯೋಜನೆ ರೂಪಿಸಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
Govt has ordered for Construction of Degree college in Shaktinagar, Mangalore stated MLA Vedavyas Kamath.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am