ಬ್ರೇಕಿಂಗ್ ನ್ಯೂಸ್
03-03-24 09:59 pm Mangalore Correspondent ಕರಾವಳಿ
ಮಂಗಳೂರು, ಮಾ.3: ಪಣಂಬೂರು ಕಡಲ ತೀರದಲ್ಲಿ ನೀರಾಟವಾಡುತ್ತಿದ್ದ ಮೂವರು ಯುವಕರು ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಬಜ್ಪೆ ಪೊರ್ಕೋಡಿ ನಿವಾಸಿಗಳಾದ ಮಿಲನ್(20), ಲಿಖಿತ್ (18), ನಾಗರಾಜ್ (24) ನಾಪತ್ತೆಯಾದವರು. ಮಿಲನ್ ಮಂಗಳೂರಿನಲ್ಲಿ ಮೀಶೋ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಲಿಖಿತ್ ಕೈಕಂಬದ ರೋಶಾ ಮಿಸ್ತಿಕಾ ಕಾಲೇಜಿನಲ್ಲಿ ಮೊದಲ ಪಿಯು ಓದುತ್ತಿದ್ದ. ನಾಗರಾಜ್ ಬೈಕಂಪಾಡಿಯಲ್ಲಿ ಎಂಎಂಆರ್ ಕಂಪನಿಯಲ್ಲಿ ಸುಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದ.
ಲೈಫ್ ಗಾರ್ಡ್ ಗಳು ಮುಂದೆ ಹೋಗದಂತೆ ಸೂಚನೆ ನೀಡುತ್ತಿದ್ದರೂ ಅದನ್ನು ಲೆಕ್ಕಿಸದೆ ನೀರಿನ ಅಲೆಯಲ್ಲಿ ಮುಂದೆ ಹೋಗುತ್ತಾ ಆಟವಾಡುತ್ತಿದ್ದರು. ದಿಢೀರ್ ಬಂದ ದೊಡ್ಡದೊಂದು ಅಲೆಯಲ್ಲಿ ಮೂವರೂ ಸಿಲುಕಿದ್ದು, ನೀರಿನಾಳಕ್ಕೆ ಎಳೆದೊಯ್ದಿದೆ. ಕೂಡಲೇ ಲೈಫ್ ಗಾರ್ಡ್ ಸಿಬಂದಿ ಹುಡುಕಾಟ ನಡೆಸಿದ್ದಾರೆ. ಆನಂತರ, ಪಣಂಬೂರು ಪೊಲೀಸರು ಮತ್ತು ಅಗ್ನಿಶಾಮಕ ದಳ ಆಗಮಿಸಿ ಹುಡುಕಾಟ ನಡೆಸಿದೆ. ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Three youths drowned at Panambur beach after wave attack. The missing individuals have been identified as Milan (20), Likhith (18), and Nagaraj (24).
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm