ಬ್ರೇಕಿಂಗ್ ನ್ಯೂಸ್
03-03-24 09:59 pm Mangalore Correspondent ಕರಾವಳಿ
ಮಂಗಳೂರು, ಮಾ.3: ಪಣಂಬೂರು ಕಡಲ ತೀರದಲ್ಲಿ ನೀರಾಟವಾಡುತ್ತಿದ್ದ ಮೂವರು ಯುವಕರು ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಬಜ್ಪೆ ಪೊರ್ಕೋಡಿ ನಿವಾಸಿಗಳಾದ ಮಿಲನ್(20), ಲಿಖಿತ್ (18), ನಾಗರಾಜ್ (24) ನಾಪತ್ತೆಯಾದವರು. ಮಿಲನ್ ಮಂಗಳೂರಿನಲ್ಲಿ ಮೀಶೋ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಲಿಖಿತ್ ಕೈಕಂಬದ ರೋಶಾ ಮಿಸ್ತಿಕಾ ಕಾಲೇಜಿನಲ್ಲಿ ಮೊದಲ ಪಿಯು ಓದುತ್ತಿದ್ದ. ನಾಗರಾಜ್ ಬೈಕಂಪಾಡಿಯಲ್ಲಿ ಎಂಎಂಆರ್ ಕಂಪನಿಯಲ್ಲಿ ಸುಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದ.
ಲೈಫ್ ಗಾರ್ಡ್ ಗಳು ಮುಂದೆ ಹೋಗದಂತೆ ಸೂಚನೆ ನೀಡುತ್ತಿದ್ದರೂ ಅದನ್ನು ಲೆಕ್ಕಿಸದೆ ನೀರಿನ ಅಲೆಯಲ್ಲಿ ಮುಂದೆ ಹೋಗುತ್ತಾ ಆಟವಾಡುತ್ತಿದ್ದರು. ದಿಢೀರ್ ಬಂದ ದೊಡ್ಡದೊಂದು ಅಲೆಯಲ್ಲಿ ಮೂವರೂ ಸಿಲುಕಿದ್ದು, ನೀರಿನಾಳಕ್ಕೆ ಎಳೆದೊಯ್ದಿದೆ. ಕೂಡಲೇ ಲೈಫ್ ಗಾರ್ಡ್ ಸಿಬಂದಿ ಹುಡುಕಾಟ ನಡೆಸಿದ್ದಾರೆ. ಆನಂತರ, ಪಣಂಬೂರು ಪೊಲೀಸರು ಮತ್ತು ಅಗ್ನಿಶಾಮಕ ದಳ ಆಗಮಿಸಿ ಹುಡುಕಾಟ ನಡೆಸಿದೆ. ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Three youths drowned at Panambur beach after wave attack. The missing individuals have been identified as Milan (20), Likhith (18), and Nagaraj (24).
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am