ಬ್ರೇಕಿಂಗ್ ನ್ಯೂಸ್
03-03-24 09:59 pm Mangalore Correspondent ಕರಾವಳಿ
ಮಂಗಳೂರು, ಮಾ.3: ಪಣಂಬೂರು ಕಡಲ ತೀರದಲ್ಲಿ ನೀರಾಟವಾಡುತ್ತಿದ್ದ ಮೂವರು ಯುವಕರು ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಬಜ್ಪೆ ಪೊರ್ಕೋಡಿ ನಿವಾಸಿಗಳಾದ ಮಿಲನ್(20), ಲಿಖಿತ್ (18), ನಾಗರಾಜ್ (24) ನಾಪತ್ತೆಯಾದವರು. ಮಿಲನ್ ಮಂಗಳೂರಿನಲ್ಲಿ ಮೀಶೋ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಲಿಖಿತ್ ಕೈಕಂಬದ ರೋಶಾ ಮಿಸ್ತಿಕಾ ಕಾಲೇಜಿನಲ್ಲಿ ಮೊದಲ ಪಿಯು ಓದುತ್ತಿದ್ದ. ನಾಗರಾಜ್ ಬೈಕಂಪಾಡಿಯಲ್ಲಿ ಎಂಎಂಆರ್ ಕಂಪನಿಯಲ್ಲಿ ಸುಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದ.
ಲೈಫ್ ಗಾರ್ಡ್ ಗಳು ಮುಂದೆ ಹೋಗದಂತೆ ಸೂಚನೆ ನೀಡುತ್ತಿದ್ದರೂ ಅದನ್ನು ಲೆಕ್ಕಿಸದೆ ನೀರಿನ ಅಲೆಯಲ್ಲಿ ಮುಂದೆ ಹೋಗುತ್ತಾ ಆಟವಾಡುತ್ತಿದ್ದರು. ದಿಢೀರ್ ಬಂದ ದೊಡ್ಡದೊಂದು ಅಲೆಯಲ್ಲಿ ಮೂವರೂ ಸಿಲುಕಿದ್ದು, ನೀರಿನಾಳಕ್ಕೆ ಎಳೆದೊಯ್ದಿದೆ. ಕೂಡಲೇ ಲೈಫ್ ಗಾರ್ಡ್ ಸಿಬಂದಿ ಹುಡುಕಾಟ ನಡೆಸಿದ್ದಾರೆ. ಆನಂತರ, ಪಣಂಬೂರು ಪೊಲೀಸರು ಮತ್ತು ಅಗ್ನಿಶಾಮಕ ದಳ ಆಗಮಿಸಿ ಹುಡುಕಾಟ ನಡೆಸಿದೆ. ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Three youths drowned at Panambur beach after wave attack. The missing individuals have been identified as Milan (20), Likhith (18), and Nagaraj (24).
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm