ಬ್ರೇಕಿಂಗ್ ನ್ಯೂಸ್
04-03-24 12:32 pm Udupi Correspondent ಕರಾವಳಿ
ಉಡುಪಿ, ಮಾ.4: ಉದ್ಯಾವರದ ಹಲೀಮಾ ಸಾಬ್ಜು ಆಡಿಟೋರಿಯಂ ಎದುರು ನಿಂತಿದ್ದ ಬೊಲೆರೋ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವಾಹನ ಸವಾರ ಮೃತಪಟ್ಟಿದ್ದು, ಆತನ ತಾಯಿ ಗಾಯಗೊಂಡಿದ್ದಾರೆ.
ಮೃತ ಯುವಕನನ್ನು ಉಚ್ಚಿಲ ಪೊಲ್ಯ ನಿವಾಸಿ ಅಝೀಜ್ ಎಂಬವರ ಪುತ್ರ ಮುಫ್ರೀನ್ (18 ) ಎಂದು ಗುರುತಿಸಲಾಗಿದೆ. ಹಿಂಬದಿ ಕುಳಿತಿದ್ದ ಆತನ ತಾಯಿ ಹಾಜಿರಾ ಬಾನು ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಉಡುಪಿಯ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಜ್ಮಾಡಿಯಿಂದ ಮುಫ್ರೀನ್ ತನ್ನ ತಾಯಿಯನ್ನು ಹೈಟೆಕ್ ಆಸ್ಪತ್ರೆಗೆ ಚಿಕಿತ್ಸೆಗೆಂದು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದ ವೇಳೆ ಉದ್ಯಾವರ ಹಲೀಮಾ ಸಾಬ್ಜು ಆಡಿಟೋರಿಯಂ ಮುಂದೆ ನಿಲ್ಲಿಸಲಾಗಿದ್ದ ಬೊಲೆರೋ ವಾಹನದ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾನೆ.
ಅಪಘಾತದಲ್ಲಿ ಮುಫ್ರೀನ್ ಗಂಭೀರ ಗಾಯಗೊಂಡಿದ್ದರು. ತಕ್ಷಣ ಆತನನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಆತ ಕೊನೆಯುಸಿರೆಳೆದಿದ್ದಾನೆ. ಘಟನೆಯಲ್ಲಿ ಆತನ ತಾಯಿ ಹಾಜಿರಾ ಭಾನು ಗಂಭೀರ ಗಾಯಗೊಂಡಿದ್ದು, ಅವರನ್ನು ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
18 year Youth killed in accident at Udyavara in udupi. The deceased has been identified as Mufrin. It is said his mom also has been injured and has be admitted at a private hospital.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm