ಬ್ರೇಕಿಂಗ್ ನ್ಯೂಸ್
05-03-24 05:50 pm Mangalore Correspondent ಕರಾವಳಿ
ಕಾರವಾರ, ಮಾ.5: ಚುನಾವಣೆಗೆ ಸ್ಪರ್ಧಿಸಲು ಯಾರಾದ್ರೂ ಯುವಕರು ತುಂಬ ಸಶಕ್ತರಾಗಿದ್ದರೆ ಬನ್ನಿ.. ಇಂದೇ ಕುರ್ಚಿ ಮುಂದೆ ಇಟ್ಟು ಹೊಗ್ತೇನಿ. ಧಮ್ ಇದ್ರೆ ಮುಂದೆ ಬನ್ನಿ ಎಂದು ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ, ಬಿಜೆಪಿ ಕಾರ್ಯಕರ್ತರಿಗೆ ಸವಾಲು ಹಾಕಿದ್ದಾರೆ.
ಭಟ್ಕಳದ ಮಾವಳ್ಳಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಟೇಬಲ್ ಮೇಲೆ ಕುರ್ಚಿ ಇಟ್ಟು ಮುಕ್ತ ಪಂಥಾಹ್ವಾನ ಕೊಟ್ಟು ಕಾರ್ಯಕರ್ತರನ್ನೇ ಸಂಸದ ಅನಂತಕುಮಾರ ಹೆಗಡೆ ಅಣಕಿಸಿದ್ದಾರೆ. ಅನಿವಾರ್ಯವಾಗಿ ನಾನು ಈ ಬಾರಿ ಇಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಬೇಕಿದೆ. ನಂಗೆ ರಾಜಕೀಯ ಬೇಡ, ಚುನಾವಣೆಗೆ ಸ್ಪರ್ಧೆ ಮಾಡಲ್ಲ ಅಂತಾ ನೇರವಾಗಿ ಹೇಳಿದ್ದೆ. ಆದ್ರೂ ಕೆಲವರು ನನ್ನ ಬಳಿ ಬಂದು ಸ್ಪರ್ಧೆ ಮಾಡಲು ಒತ್ತಾಯ ಮಾಡಿದ್ರು. ಹೇಗೋ ಯು ಟರ್ನ್ ಮಾಡ್ಕೊಂಡು ಮತ್ತೆ ರಾಜಕೀಯದಲ್ಲಿ ಮುಂದುವರೆಯುತ್ತಿದ್ದೇನೆ ಎಂದರು.
ನಾನು ರಾಜಕಾರಣಿಯಾಗಿ ಹುಟ್ಟಿಲ್ಲ, ರಾಜಕಾರಣಿಯಾಗಿ ಸಾಯುವುದಿಲ್ಲ. ರಾಜಕಾರಣದಲ್ಲಿ ಮುಂದುವರೆಯುವ ಅನಿವಾರ್ಯತೆಯೂ ನಮಗಿಲ್ಲ. ರಾಜಕಾರಣ ಮಾಡುವುದು ಅಷ್ಟು ಸುಲಭದ ಕೆಲಸ ಅಲ್ಲ. ಹಾಗಾಗಿದ್ರೆ ಎಲ್ರೂ ರಾಜಕಾರಣ ಮಾಡುತ್ತಿದ್ರು. ನಾನು ಚಾಲೆಂಜ್ ಮಾಡುತ್ತೇನೆ, ಯಾರಾದ್ರೂ ಉತ್ತರ ಕುಮಾರರು ಸ್ಪರ್ಧೆಗೆ ರೆಡಿ ಇದ್ರೆ ಮುಂದೆ ಬನ್ನಿ. ಈ ಕ್ಷೇತ್ರದ ಅರಿವೇ ಇಲ್ಲದವರು ಪಾರ್ಲಿಮೆಂಟ್ ಚುನಾವಣೆ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಎಷ್ಟೋ ಜನರಿಗೆ ಕಿತ್ತೂರು, ಖಾನಾಪೂರ ಜಿಲ್ಲೆಯ ನಕ್ಷೆಯಲ್ಲಿ ಎಲ್ಲಿ ಬರುತ್ತೆ ಅನ್ನೋದೆ ಗೊತ್ತಿಲ್ಲ. ಅಂಥವರು ಸಂಸದ ಸ್ಥಾನದ ಬಗ್ಗೆ ಮಾತಾಡುತ್ತಾರೆ ಎಂದು ಪರೋಕ್ಷವಾಗಿ ಸಂಸದ ಸ್ಥಾನಕ್ಕೆ ಆಕಾಂಕ್ಷಿ ಎನ್ನುತ್ತಿರುವವರಿಗೆ ಟಾಂಗ್ ನೀಡಿದ್ದಾರೆ.
Mp Anantkumar Hegde slams BJP members, challenges of gut to stand against him.
05-01-26 03:14 pm
Bangalore Correspondent
ಬಳ್ಳಾರಿ ಪ್ರಕರಣ ; ಸುಮೊಟೋ ಕೇಸು ದಾಖಲಿಸಿ ಪೊಲೀಸರ ತ...
05-01-26 01:24 pm
ಎಸ್ ಪಿ ಪವನ್ ಆತ್ಮಹತ್ಯೆ ವದಂತಿ ; ಸರ್ಕಾರ ಅವರ ಡೆತ...
04-01-26 10:27 pm
Janardhan Reddy, DK Shivakumar: ನನಗೆ ಜೀವ ಬೆದರ...
04-01-26 07:24 pm
ಜನಾರ್ದನ ರೆಡ್ಡಿ ದೊಡ್ಡ ಡ್ರಾಮಾ ಮಾಸ್ಟರ್.. ಕೋಟೆ ಕಟ...
03-01-26 10:40 pm
05-01-26 02:13 pm
HK News Desk
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
05-01-26 05:11 pm
Mangalore Correspondent
ಬಿಜೆಪಿ ಮುಖಂಡನ ಸೋದರನ ಪತ್ನಿ ಮಗುವಿನೊಂದಿಗೆ ಬಾವಿಗೆ...
04-01-26 11:10 pm
Suhas Shetty, Social Media Post, Bajpe Police...
04-01-26 02:44 pm
Dharmasthala Case, Belthangady Court: ಧರ್ಮಸ್ಥ...
04-01-26 01:57 pm
ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಲ್ಲಿ ಬಹಿರಂಗ ಕ...
03-01-26 11:04 pm
04-01-26 11:02 pm
HK News Desk
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm