ಬ್ರೇಕಿಂಗ್ ನ್ಯೂಸ್
26-11-20 11:01 pm Mangaluru Correspondent ಕರಾವಳಿ
ಮೂಡುಬಿದಿರೆ, ನ. 26: ಜಾನುವಾರುಗಳನ್ನು ಅಮಾನುಷ ರೀತಿಯಲ್ಲಿ ಓಮ್ನಿ ಕಾರಿನೊಳಗೆ ಕಟ್ಟಿಕೊಂಡು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಮೂಡುಬಿದಿರೆ ಪೊಲೀಸರು ಗುರುವಾರ ಬೆಳಗ್ಗೆ ತಡೆದಿದ್ದು , ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.
ಕಾರ್ಕಳ ಕಡೆಯಿಂದ ಮೂಡುಬಿದ್ರೆ ಮಾರ್ಗವಾಗಿ ಬೆಳ್ತಂಗಡಿ ಕಡೆಗೆ ಅತೀ ವೇಗವಾಗಿ ಹೋಗುತ್ತಿದ್ದ ಓಮ್ನಿ ಕಾರನ್ನು ಮೂಡುಬಿದ್ರೆ ಪೇಟೆಯಲ್ಲಿ ಗಸ್ತಿನಲ್ಲಿದ್ದ ಪೊಲೀಸರು ಹಿಂಬಾಲಿಸಿದ್ದು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ, ಪ್ರಾಂತ್ಯ ಗ್ರಾಮದ ಬಜಾಜ್ ಶೋರೂಂ ಬಳಿಯ ಅಡ್ಡರಸ್ತೆಯಲ್ಲಿ ಓಮ್ನಿಯನ್ನು ನುಗ್ಗಿಸಿದ್ದು ಮುಂದೆ ಹೋಗಲು ರಸ್ತೆ ಇಲ್ಲದಾಗ ಹಿಂದೆ ಬರಲು ಯತ್ನಿಸಿದ್ದು ಹಿಂದಿನಿಂದ ಪೊಲೀಸರ ವಾಹನ ಅಡ್ಡನಿಂತಿದೆ. ಈ ವೇಳೆ, ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಓಡಿ ಪರಾರಿಯಾಗಿದ್ದಾರೆ.
ಪೊಲೀಸರು ಓಮ್ನಿ ಕಾರನ್ನು ಪರಿಶೀಲಿಸಿದಾಗ ಐದು ದನಗಳನ್ನು ಅಮಾನುಷವಾಗಿ ತುಂಬಿಸಿರುವುದು ಕಂಡುಬಂದಿದೆ. ಅವುಗಳನ್ನು ಕಸಾಯಿಖಾನೆಗೆ ಕೊಂಡೊಯ್ಯುತ್ತಿದ್ದರು ಎನ್ನಲಾಗುತ್ತಿದ್ದು ಇದಕ್ಕೆ ಯಾವುದೇ ಅನುಮತಿ ಇಲ್ಲದೇ ಇದ್ದರಿಂದ ಕಾರನ್ನು ಬಿಟ್ಟು ಓಡಿದ್ದಾರೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a dramatic and swift operation, 5 cows were rescued from being smuggled in a vehicle for alleged cattle trafficking at Moodbidri.
05-06-25 11:06 am
Bangalore Correspondent
RCB, Death, CM Siddaramaiah: RCB ಕಾಲ್ತುಳಿತ ;...
04-06-25 10:48 pm
RCB celebration, Bangalore, Stampede, update:...
04-06-25 09:07 pm
R Ashok, RCB, Bangalore, Death: ಕಿಲ್ಲರ್ RCB ;...
04-06-25 08:06 pm
RCB Victory Celebration, Death, Stampede, Ban...
04-06-25 06:21 pm
04-06-25 05:05 pm
HK News Desk
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
05-06-25 01:48 pm
Mangaluru Correspondent
ಕೇಸರಿ ಕಟ್ಟಿ ಹೊಡೆದ್ಕೊಂಡರೆ ಹಿಂದು ಕಾರ್ಯಕರ್ತ ಆಗ್ತ...
05-06-25 10:10 am
ಸೋಮೇಶ್ವರ, ಅಂಬಿಕಾ ರೋಡ್ ರಾಜಕಾಲುವೆಯ ಕಿರು ಸೇತುವೆ...
04-06-25 10:43 pm
Mangalore Police, Social Media, Arrest: ಜಾಲತಾ...
04-06-25 09:34 pm
RCB, Mangalore celebration, IPL Cricket 2025:...
04-06-25 02:26 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm