ಬ್ರೇಕಿಂಗ್ ನ್ಯೂಸ್
26-11-20 11:01 pm Mangaluru Correspondent ಕರಾವಳಿ
ಮೂಡುಬಿದಿರೆ, ನ. 26: ಜಾನುವಾರುಗಳನ್ನು ಅಮಾನುಷ ರೀತಿಯಲ್ಲಿ ಓಮ್ನಿ ಕಾರಿನೊಳಗೆ ಕಟ್ಟಿಕೊಂಡು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಮೂಡುಬಿದಿರೆ ಪೊಲೀಸರು ಗುರುವಾರ ಬೆಳಗ್ಗೆ ತಡೆದಿದ್ದು , ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.
ಕಾರ್ಕಳ ಕಡೆಯಿಂದ ಮೂಡುಬಿದ್ರೆ ಮಾರ್ಗವಾಗಿ ಬೆಳ್ತಂಗಡಿ ಕಡೆಗೆ ಅತೀ ವೇಗವಾಗಿ ಹೋಗುತ್ತಿದ್ದ ಓಮ್ನಿ ಕಾರನ್ನು ಮೂಡುಬಿದ್ರೆ ಪೇಟೆಯಲ್ಲಿ ಗಸ್ತಿನಲ್ಲಿದ್ದ ಪೊಲೀಸರು ಹಿಂಬಾಲಿಸಿದ್ದು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ, ಪ್ರಾಂತ್ಯ ಗ್ರಾಮದ ಬಜಾಜ್ ಶೋರೂಂ ಬಳಿಯ ಅಡ್ಡರಸ್ತೆಯಲ್ಲಿ ಓಮ್ನಿಯನ್ನು ನುಗ್ಗಿಸಿದ್ದು ಮುಂದೆ ಹೋಗಲು ರಸ್ತೆ ಇಲ್ಲದಾಗ ಹಿಂದೆ ಬರಲು ಯತ್ನಿಸಿದ್ದು ಹಿಂದಿನಿಂದ ಪೊಲೀಸರ ವಾಹನ ಅಡ್ಡನಿಂತಿದೆ. ಈ ವೇಳೆ, ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಓಡಿ ಪರಾರಿಯಾಗಿದ್ದಾರೆ.

ಪೊಲೀಸರು ಓಮ್ನಿ ಕಾರನ್ನು ಪರಿಶೀಲಿಸಿದಾಗ ಐದು ದನಗಳನ್ನು ಅಮಾನುಷವಾಗಿ ತುಂಬಿಸಿರುವುದು ಕಂಡುಬಂದಿದೆ. ಅವುಗಳನ್ನು ಕಸಾಯಿಖಾನೆಗೆ ಕೊಂಡೊಯ್ಯುತ್ತಿದ್ದರು ಎನ್ನಲಾಗುತ್ತಿದ್ದು ಇದಕ್ಕೆ ಯಾವುದೇ ಅನುಮತಿ ಇಲ್ಲದೇ ಇದ್ದರಿಂದ ಕಾರನ್ನು ಬಿಟ್ಟು ಓಡಿದ್ದಾರೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a dramatic and swift operation, 5 cows were rescued from being smuggled in a vehicle for alleged cattle trafficking at Moodbidri.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am