ಬ್ರೇಕಿಂಗ್ ನ್ಯೂಸ್
27-11-20 09:18 am Mangaluru Correspondant ಕರಾವಳಿ
ಮಂಗಳೂರು, ನ.27: ಮಂಗಳೂರಿನ ಕದ್ರಿಯ ಅಪಾರ್ಟ್ಮೆಂಟ್ ಒಂದರ ಆವರಣ ಗೋಡೆಯಲ್ಲಿ ಉಗ್ರ ಸಂಘಟನೆಗಳ ಪರ ಗೋಡೆ ಬರಹ ಬರೆದು ಆತಂಕ ಸೃಷ್ಟಿಸಿರುವ ಘಟನೆ ನಡೆದಿದೆ.
ಕದ್ರಿ ಭಾಗದಿಂದ ಸರ್ಕಿಟ್ ಹೌಸ್ ಮತ್ತು ಕದ್ರಿ ಪೊಲೀಸ್ ಠಾಣೆಗೆ ಹೋಗುವ ಬಟ್ಟಗುಡ್ಡೆ ರಸ್ತೆಯ ತಿರುವಿನ ಭಾಗದಲ್ಲಿ ಈ ಗೋಡೆಬರಹ ಕಂಡುಬಂದಿದ್ದು ರಾತ್ರಿ ವೇಳೆ ಕಿಡಿಗೇಡಿಗಳು ಬಂದು ಕೃತ್ಯ ನಡೆಸಿದ್ದಾರೆ. ಲಷ್ಕರ್ ಜಿಂದಾಬಾದ್ ಎನ್ನುವ ಘೋಷಣೆಯನ್ನು ಹ್ಯಾಷ್ ಟ್ಯಾಗ್ ಹಾಕಿ ಬರೆಯಲಾಗಿದೆ. ಇಂಗ್ಲಿಷ್ ನಲ್ಲಿ Do not force us to invite Lashkar e- toiba and Taliban to deal with sanghis and manvedis ಎಂದು ಬರೆದು ಹ್ಯಾಷ್ ಟ್ಯಾಗ್ ಹಾಕಿ ಲಷ್ಕರ್ ಜಿಂದಾಬಾದ್ ಬರೆಯಲಾಗಿದೆ. ಬೆಳಗ್ಗೆ ಈ ವಿಚಾರ ಗೊತ್ತಾಗುತ್ತಲೇ ಕದ್ರಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಗೋಡೆಗೆ ಪೈಂಟ್ ಬಳಿದು ಅಳಿಸಿ ಹಾಕಿದ್ದಾರೆ.



ಸ್ಥಳದಲ್ಲಿನ ಸಿಸಿಟಿವಿ ಆಧರಿಸಿ ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಗೋಡೆಬರಹ ನೋಡಿದರೆ, ಯಾರೋ ಎಡಪಂಥೀಯ ಮತ್ತು ಉಗ್ರರ ಪರ ಒಲವುಳ್ಳವರು ಉದ್ದೇಶಪೂರ್ವಕ ಬರೆದಿರುವಂತಿದೆ. ತಮ್ಮನ್ನು ಕರೆಯಲು ಬಲವಂತ ಪಡಿಸಬೇಡಿ. ಲಷ್ಕರ್ ಮತ್ತು ತಾಲಿಬಾನ್ ಗಳನ್ನು ಸಂಘಿಗಳ ಜೊತೆ ಹೋಲಿಸದಿರಿ ಎಂದು ಹೇಳಿರುವ ವಿಚಾರ ಇದರಲ್ಲಿದ್ದು ಸಾರ್ವಜನಿಕರ ಗಮನ ಸೆಳೆಯಲು ಈ ರೀತಿ ಬರೆದಿದ್ದಾರೆ ಎನ್ನಲಾಗುತ್ತಿದೆ.
Some unknown miscreants have scribbled graffiti on the wall of an apartment in the city in support of lashkar e-taiba terrorist organizations near Circuit House, Mangalore.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm