ಬ್ರೇಕಿಂಗ್ ನ್ಯೂಸ್
09-03-24 10:47 pm Mangalore Correspondent ಕರಾವಳಿ
ಮಂಗಳೂರು, ಮಾ.9: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಘ ಪರಿವಾರ ಚಟುವಟಿಕೆ ಆರಂಭಿಸಿದೆ. ಮಂಗಳೂರಿನ ಸಂಘ ನಿಕೇತನದಲ್ಲಿ ವಿಶ್ವ ಹಿಂದು ಪರಿಷತ್ತಿನ ಪ್ರಾಂತ ಮಟ್ಟದ ಎರಡು ದಿನಗಳ ಬೈಠಕ್ ಆಯೋಜಿಸಿದೆ.
ವಿಶ್ವಹಿಂದೂ ಪರಿಷತ್, ಕರ್ನಾಟಕ ದಕ್ಷಿಣ ಪ್ರಾಂತ ಮಟ್ಟದ ಪದಾಧಿಕಾರಿಗಳ ಬೈಠಕ್ ಕರೆದಿದ್ದು ಚುನಾವಣೆ ಹಿನ್ನೆಲೆಯಲ್ಲಿ ಪ್ರಮುಖ ಸೂಚನೆಗಳನ್ನು ನೀಡಲಾಗಿದೆ. ಕರ್ನಾಟಕ ದಕ್ಷಿಣ ಪ್ರಾಂತದ 37 ಜಿಲ್ಲೆಗಳ ಪರಾಧಿಕಾರಿಗಳು ಬೈಠಕ್ ನಲ್ಲಿ ಭಾಗಿಯಾಗಿದ್ದಾರೆ.



320 ಕ್ಕೂ ಹೆಚ್ಚು ಪದಾಧಿಕಾರಿಗಳು ಬೈಠಕ್ ನಲ್ಲಿ ಪಾಲ್ಗೊಂಡಿದ್ದಾರೆ. ಬೈಠಕ್ ನಲ್ಲಿ ಸಂಘಟನಾತ್ಮಕ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಎನ್ನಲಾಗಿದೆ. ಲೋಕಸಭಾ ಚುನಾವಣೆ, ರಾಮ ಮಂದಿರ ವಿಚಾರಗಳ ಕುರಿತಾಗಿಯೂ ಚರ್ಚೆಯಾಗಿದೆ.
ಅಯೋಧ್ಯೆ ಬಳಿಕ ಕಾಶಿ, ಮಥುರಾ ದೇವಸ್ಥಾನಗಳ ವಿವಾದ ಬಗ್ಗೆಯೂ ಹೋರಾಟ ರೂಪಿಸಲಿ ಚರ್ಚಿಸುವ ಸಾಧ್ಯತೆಯಿದೆ. ವಿ ಎಚ್ ಪಿ ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷ ಡಾ.ಎಂ. ಬಿ ಪುರಾಣಿಕ್ ನೇತೃತ್ವದಲ್ಲಿ ಬೈಠಕ್ ನಡೆಯುತ್ತಿದ್ದ ಶನಿವಾರದಿಂದ ಭಾನುವಾರ ಸಂಜೆಯ ವರೆಗೆ ನಡೆಯಲಿದೆ.
The Sangh Parivar has started its activities in the run-up to the Lok Sabha elections. The Vishwa Hindu Parishad (VHP) is organising a two-day state-level baithak at Sangh Niketan in Mangaluru.
06-01-26 08:23 pm
Bangalore Correspondent
ಸಿನಿಮಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆ...
06-01-26 12:57 pm
ಅರಣ್ಯ ಸಚಿವ ಈಶ್ವರ ಖಂಡ್ರೆ ಎದುರಲ್ಲೇ ಕೈ ಕೈ ಮಿಲಾಯಿ...
05-01-26 10:06 pm
Devaraj Aras, CM Siddaramaiah: ದೀರ್ಘ ಮುಖ್ಯಮಂತ...
05-01-26 10:00 pm
ಶಾರ್ಟ್ ಸರ್ಕಿಟ್ ; ಹೊಗೆಯಿಂದ ಉಸಿರುಗಟ್ಟಿ ಮಂಗಳೂರು...
05-01-26 08:39 pm
06-01-26 12:40 pm
HK News Desk
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
06-01-26 08:25 pm
Mangalore Correspondent
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
ಕೋಳಿ ಅಂಕದ ಮೇಲೆ ತೋರುವ ಕಾಳಜಿ, ಸೂರಿಲ್ಲದೆ ಬೀದಿಗೆ...
06-01-26 04:09 pm
ಜ.9ರಿಂದ ತಣ್ಣೀರುಬಾವಿಯಲ್ಲಿ ಬೀಚ್ ಉತ್ಸವ, ಟ್ರಯತ್ಲಾ...
06-01-26 04:01 pm
ಪ್ರೇಮ ವೈಫಲ್ಯ ; ಗುರುಪುರ ನದಿಗೆ ಹಾರಿ ಯುವತಿ ಆತ್ಮಹ...
05-01-26 05:11 pm
06-01-26 07:04 pm
Bangalore Correspondent
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm