ಬ್ರೇಕಿಂಗ್ ನ್ಯೂಸ್
09-03-24 10:47 pm Mangalore Correspondent ಕರಾವಳಿ
ಮಂಗಳೂರು, ಮಾ.9: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಘ ಪರಿವಾರ ಚಟುವಟಿಕೆ ಆರಂಭಿಸಿದೆ. ಮಂಗಳೂರಿನ ಸಂಘ ನಿಕೇತನದಲ್ಲಿ ವಿಶ್ವ ಹಿಂದು ಪರಿಷತ್ತಿನ ಪ್ರಾಂತ ಮಟ್ಟದ ಎರಡು ದಿನಗಳ ಬೈಠಕ್ ಆಯೋಜಿಸಿದೆ.
ವಿಶ್ವಹಿಂದೂ ಪರಿಷತ್, ಕರ್ನಾಟಕ ದಕ್ಷಿಣ ಪ್ರಾಂತ ಮಟ್ಟದ ಪದಾಧಿಕಾರಿಗಳ ಬೈಠಕ್ ಕರೆದಿದ್ದು ಚುನಾವಣೆ ಹಿನ್ನೆಲೆಯಲ್ಲಿ ಪ್ರಮುಖ ಸೂಚನೆಗಳನ್ನು ನೀಡಲಾಗಿದೆ. ಕರ್ನಾಟಕ ದಕ್ಷಿಣ ಪ್ರಾಂತದ 37 ಜಿಲ್ಲೆಗಳ ಪರಾಧಿಕಾರಿಗಳು ಬೈಠಕ್ ನಲ್ಲಿ ಭಾಗಿಯಾಗಿದ್ದಾರೆ.



320 ಕ್ಕೂ ಹೆಚ್ಚು ಪದಾಧಿಕಾರಿಗಳು ಬೈಠಕ್ ನಲ್ಲಿ ಪಾಲ್ಗೊಂಡಿದ್ದಾರೆ. ಬೈಠಕ್ ನಲ್ಲಿ ಸಂಘಟನಾತ್ಮಕ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಎನ್ನಲಾಗಿದೆ. ಲೋಕಸಭಾ ಚುನಾವಣೆ, ರಾಮ ಮಂದಿರ ವಿಚಾರಗಳ ಕುರಿತಾಗಿಯೂ ಚರ್ಚೆಯಾಗಿದೆ.
ಅಯೋಧ್ಯೆ ಬಳಿಕ ಕಾಶಿ, ಮಥುರಾ ದೇವಸ್ಥಾನಗಳ ವಿವಾದ ಬಗ್ಗೆಯೂ ಹೋರಾಟ ರೂಪಿಸಲಿ ಚರ್ಚಿಸುವ ಸಾಧ್ಯತೆಯಿದೆ. ವಿ ಎಚ್ ಪಿ ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷ ಡಾ.ಎಂ. ಬಿ ಪುರಾಣಿಕ್ ನೇತೃತ್ವದಲ್ಲಿ ಬೈಠಕ್ ನಡೆಯುತ್ತಿದ್ದ ಶನಿವಾರದಿಂದ ಭಾನುವಾರ ಸಂಜೆಯ ವರೆಗೆ ನಡೆಯಲಿದೆ.
The Sangh Parivar has started its activities in the run-up to the Lok Sabha elections. The Vishwa Hindu Parishad (VHP) is organising a two-day state-level baithak at Sangh Niketan in Mangaluru.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm