ಬ್ರೇಕಿಂಗ್ ನ್ಯೂಸ್
10-03-24 02:52 pm Mangalore Correspondent ಕರಾವಳಿ
ಮಂಗಳೂರು, ಮಾ.10: ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿ ಪತ್ತೆಗಾಗಿ ವಿಶ್ವ ಹಿಂದು ಪರಿಷತ್ತಿನಿಂದ ರಾಜ್ಯ ಪೊಲೀಸರು ಮತ್ತು ಎನ್ಐಎ ಅಧಿಕಾರಿಗಳಿಗೆ ಸಾಥ್ ನೀಡಲಿದ್ದೇವೆ ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
ಆರೋಪಿಯ ಫೋಟೋವನ್ನು ಈಗಾಗಲೇ ಎನ್ಐಎ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಬಳ್ಳಾರಿ, ಭಟ್ಕಳಕ್ಕೆ ಹೋಗಿದ್ದಾನೆ, ಅಲ್ಲಿನ ಮಸೀದಿಗಳಿಗೆ ಹೋಗಿದ್ದಾನೆ ಎಂಬುದನ್ನು ಪತ್ತೆ ಮಾಡಿದ್ದಾರೆ. ಹೀಗಾಗಿ ಭಟ್ಕಳ ಸೇರಿದಂತೆ ರಾಜ್ಯದೆಲ್ಲೆಡೆ ಮಸೀದಿ, ಮದ್ರಸಾಗಳಿಗೆ ದಾಳಿ ನಡೆಸಬೇಕು. ದಾಳಿ ನಡೆಸಿದರೆ ಆರೋಪಿ ಕುರಿತು ಮಾಹಿತಿ ಸಿಗಬಹುದು. ಅದಕ್ಕಾಗಿ ವಿಶ್ವ ಹಿಂದು ಪರಿಷತ್ತಿನಿಂದ ಪೊಲೀಸರಿಗೆ ಆಗ್ರಹ ಮಾಡುತ್ತಿದ್ದೇವೆ ಎಂದು ಶರಣ್ ಪಂಪ್ವೆಲ್ ಹೇಳಿದ್ದಾರೆ.
ಭಟ್ಕಳದಲ್ಲಿ ಭಯೋತ್ಪಾದಕರಿಗೆ ನಂಟು ಇರುವುದು ಬಹಳಷ್ಟು ಬಾರಿ ಸಾಬೀತಾಗಿದೆ. ಮದ್ರಸಾಗಳು ಭಯೋತ್ಪಾದಕರಿಗೆ ಪೂರಕವಾಗುವ ಶಿಕ್ಷಣ ನೀಡುತ್ತಿದ್ದಾರೆಂಬ ಅಂಶವೂ ಹಲವು ಬಾರಿ ಪತ್ತೆಯಾಗಿದೆ. ಈ ಕಾರಣಕ್ಕೆ ಮದ್ರಸಾಗಳು ಭಯೋತ್ಪಾದಕರ ತಾಣಗಳಾಗುತ್ತಿವೆ. ನಾವು ಆರೋಪಿ ಪತ್ತೆಗಾಗಿ ಎಲ್ಲ ರೀತಿಯ ಸಹಕಾರ ನೀಡುತ್ತೇವೆ. ನಮ್ಮ ಸೋಶಿಯಲ್ ಮೀಡಿಯಾ ಪೇಜ್ ಗಳಲ್ಲಿ ಆರೋಪಿ ಫೋಟೋ ಪ್ರಕಟಿಸಿ ಪತ್ತೆಗೆ ಸಹಕಾರ ನೀಡುತ್ತೇವೆ. ಆರೋಪಿ ರಾಜ್ಯದ ಹಲವು ಕಡೆ ಸರಕಾರಿ ಬಸ್ಸುಗಳಲ್ಲಿ ಓಡಾಡಿರುವ ಬಗ್ಗೆ ಸಿಸಿಟಿವಿ ಚಿತ್ರಗಳನ್ನು ಪತ್ತೆ ಮಾಡಿದ್ದಾರೆ. ಇದರಿಂದಾಗಿ ಆರೋಪಿ ರಾಜ್ಯದಲ್ಲೇ ಇರುವ ಸಾಧ್ಯತೆಯಿದೆ. ನಾವು ದೇಶಾದ್ಯಂತ ನಮ್ಮ ನೆಟ್ವರ್ಕ್ ಆಧರಿಸಿ ಆರೋಪಿ ಪತ್ತೆಗಾಗಿ ಹುಡುಕಾಟ ನಡೆಸುತ್ತೇವೆ ಎಂದವರು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
Mangalore Vhp Sharan Pumpwell, says officals should raid Mosques and Madrasas to find Bangalore Rameshwaram Cafe blast terrorist and for this we will help NIA and police officlas he added.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm